Facebook Twitter WhatsApp Email Telegram Copy Link ಮಡಿಕೇರಿ ಮೇ 11 : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ಆಟೋವೊಂದು ಪ್ರಪಾತಕ್ಕೆ ಬಿದ್ದ ಘಟನೆ ಮಡಿಕೇರಿ ಸಮೀಪದ ಉದಯಗಿರಿಯಲ್ಲಿ ನಡೆದಿದೆ. ಚಂದ್ರಗಿರಿ ನಿವಾಸಿ ಜೈನುದ್ದೀನ್ ಎಂಬುವರಿಗೆ ಸೇರಿದ ಆಟೋ ಸುಮಾರು 30 ಅಡಿ ಪ್ರಪಾತಕ್ಕೆ ಉರುಳಿ ಬಿದ್ದಿದ್ದು, ಅದೃಷ್ಟವಶತ್ ಯಾವುದೇ ಪ್ರಾಣಾಪಯ ಸಂಭವಿಸಿದಲ್ಲ.
*ಶಾಸಕ ಎ.ಎಸ್.ಪೊನ್ನಣ್ಣ ಅವರ ಜನ್ಮದಿನಾಚರಣೆ : ತಲಕಾವೇರಿಯಲ್ಲಿ ವಿಶೇಷ ಪೂಜೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ* ಜುಲೈ 9, 2026