Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ರೋಗ ಮುಕ್ತ»*ಚರ್ಮದ ಆರೈಕೆಗೆ ಇರಲಿ ಕಡಲೆ ಹಿಟ್ಟು*
ರೋಗ ಮುಕ್ತ

*ಚರ್ಮದ ಆರೈಕೆಗೆ ಇರಲಿ ಕಡಲೆ ಹಿಟ್ಟು*

ಮೇ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೆಲವೊಂದು ಕಡೆಗಳಲ್ಲಿ ಈಗಲೂ ಮಕ್ಕಳನ್ನು ಸ್ನಾನ ಮಾಡಿಸಲು ಕಡಲೆ ಹಿಟ್ಟನ್ನು ಬಳಸುವುದು ಇದೆ. ಕಡಲೆ ಹಿಟ್ಟು ತ್ವಚೆಗೆ ತುಂಬಾ ಒಳ್ಳೆಯದು ಎನ್ನುವ ಕಾರಣಕ್ಕಾಗಿ ಇದನ್ನು ಬಳಸಲಾಗುತ್ತದೆ. ನಾವು ಬಳಸುವಂತಹ ಸೋಪಿಗಿಂತ ಕಡಲೆ ಹಿಟ್ಟು ಚರ್ಮಕ್ಕೆ ಒಳ್ಳೆಯದು. ಕಡಲೆಹಿಟ್ಟಿನಲ್ಲಿ ಯಾವುದೇ ರೀತಿಯ ಹಾನಿಕಾರಕ ಪದಾರ್ಥಗಳು ಇರುವುದಿಲ್ಲ. ನಮ್ಮ ಹಿರಿಯರು ಹಿಂದಿನಿಂದಲೂ ಕಡಲೆಹಿಟ್ಟನ್ನು ಚರ್ಮದ ಆರೈಕೆಗೆ ಬಳಸಿಕೊಂಡು ಬಂದಿದ್ದಾರೆ. ಕಡಲೆಹಿಟ್ಟನ್ನು ಬಳಸಿದರೆ ಚರ್ಮದ ಕಲೆಗಳನ್ನು ನಿವಾರಿಸಬಹುದು. ಕಡಲೆಹಿಟ್ಟಿನಿಂದ ಒಳ್ಳೆಯ ತ್ವಚೆಯನ್ನು ಕೂಡ ಪಡೆಯಬಹುದಾಗಿದೆ. ನಿಯಮಿತವಾಗಿ ದೇಹಕ್ಕೆ ಕಡಲೆಹಿಟ್ಟನ್ನು ಬಳಸುವುದರಿಂದ ಕಾಂತಿಯುತ ತ್ವಚೆಯು ನಮ್ಮದಾಗುತ್ತದೆ. ಕಡಲೆಹಿಟ್ಟನ್ನು ಬಳಸಿ ನಿವಾರಿಸಬಹುದಾದ ಕೆಲವೊಂದು ಸಮಸ್ಯೆಗಳು.
ಬಿಸಿಲಿನಲ್ಲಿ ತಿರುಗಾಡಿಕೊಂಡು ಬಂದ ಬಳಿಕ ಮುಖದ ಮೇಲೆ ಕಪ್ಪು ಕಲೆಗಳು ಬಿದ್ದಿದೆಯಾ? ಹಾಗಾದರೆ ಕಡಲೆಹಿಟ್ಟಿನಿಂದ ಇದನ್ನು ನಿವಾರಿಸಬಹುದು. ಎರಡು ಚಮಚ ಕಡಲೆ ಹಿಟ್ಟಿಗೆ ಒಂದು ಹಿಡಿ ಅರಶಿನ, ಕೆಲವು ಹನಿ ನಿಂಬೆರಸ ಮತ್ತು ಮೊಸರು ಹಾಕಿಕೊಂಡು ಬೆರೆಸಿಕೊಳ್ಳಿ. ಇದನ್ನು ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ. ಇದನ್ನು ಒಣಗಲು ಬಿಡಿ. ಕೆಲವು ದಿನಗಳ ಕಾಲ ಹೀಗೆ ಮಾಡಿ. ಕಲೆಗಳು ನಿಧಾನವಾಗಿ ಮಾಯವಾಗುವುದನ್ನು ಕಾಣಬಹುದು.
ಎಣ್ಣೆಯಂಶವಿರುವ ತ್ವಚೆಯ ಆರೈಕೆಯಲ್ಲಿ ಕಡಲೆಹಿಟ್ಟು ಪ್ರಮುಖಪಾತ್ರ ನಿರ್ವಹಿಸುತ್ತದೆ. ಸ್ವಲ್ಪ ಕಡಲೆಹಿಟ್ಟನ್ನು ರೋಸ್ ವಾಟರ್ ಜತೆ ಬೆರೆಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಳ್ಳಿ. ಎರಡು ದಿನಕ್ಕೊಮ್ಮೆ ಹೀಗೆ ಮಾಡಿದರೆ ಎಣ್ಣೆಯಂಶವಿರುವ ಚರ್ಮವು ಸಾಮಾನ್ಯವಾಗುವುದು.
ಮೊಡವೆ ನಿವಾರಿಸುವಲ್ಲಿ ಕಡಲೆಹಿಟ್ಟು ತುಂಬಾ ಪರಿಣಾಮಕಾರಿಯಾಗಲಿದೆ. ಒಂದು ಚಮಚ ಕಡಲೆಹಿಟ್ಟು, ಗಂಧದ ಹುಡಿ ಮತ್ತು ಹಾಲನ್ನು ಬೆರೆಸಿಕೊಳ್ಳಿ. ಇದಕ್ಕೆ ನೀರು ಸೇರಿಸಿ ಪೇಸ್ಟ್ ಮಾಡಿಕೊಳ್ಳಿ. ಇದನ್ನು ನಿಯಮಿತವಾಗಿ ಮುಖಕ್ಕೆ ಹಚ್ಚಿಕೊಳ್ಳಿ. ಒಂದು ಹಿಡಿಯಷ್ಟು ಅರಶಿನವನ್ನು ಇದಕ್ಕೆ ಸೇರಿಸಿಕೊಳ್ಳಬಹುದು. ಒಳ್ಳೆಯ ಫಲಿತಾಂಶ ಪಡೆಯಲು ನಿಯಮಿತವಾಗಿ ಇದನ್ನು ಬಳಸಿಕೊಳ್ಳಿ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರೀಕ್ಷೆ ದಿನಗಳು : ರಾತ್ರಿ ಜಾಗರಣೆ ಹಾನಿಕಾರಕ : ಡಾ.ಕೆ.ಬಿ.ಸೂರ್ಯಕುಮಾರ್* 

ಫೆಬ್ರವರಿ 22, 2026

*ಪಲಾವ್-ಪರೋಟಗೆ ಈ ಮೂಲಂಗಿ ರೈತಾನೇ ಬಾಸ್! ಒಮ್ಮೆ ಟ್ರೈ ಮಾಡಿದ್ರೆ ಹೋಟೆಲ್ ರುಚಿಯನ್ನೂ ಮರೆತುಬಿಡ್ತೀರಾ!*

ಫೆಬ್ರವರಿ 15, 2026

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

ಜನವರಿ 2, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.