Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಚರ್ಮದ ಆರೈಕೆಗೆ ಇರಲಿ ಕಡಲೆ ಹಿಟ್ಟು*
ರೋಗ ಮುಕ್ತ

*ಚರ್ಮದ ಆರೈಕೆಗೆ ಇರಲಿ ಕಡಲೆ ಹಿಟ್ಟು*

May 11, 20231 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕೆಲವೊಂದು ಕಡೆಗಳಲ್ಲಿ ಈಗಲೂ ಮಕ್ಕಳನ್ನು ಸ್ನಾನ ಮಾಡಿಸಲು ಕಡಲೆ ಹಿಟ್ಟನ್ನು ಬಳಸುವುದು ಇದೆ. ಕಡಲೆ ಹಿಟ್ಟು ತ್ವಚೆಗೆ ತುಂಬಾ ಒಳ್ಳೆಯದು ಎನ್ನುವ ಕಾರಣಕ್ಕಾಗಿ ಇದನ್ನು ಬಳಸಲಾಗುತ್ತದೆ. ನಾವು ಬಳಸುವಂತಹ ಸೋಪಿಗಿಂತ ಕಡಲೆ ಹಿಟ್ಟು ಚರ್ಮಕ್ಕೆ ಒಳ್ಳೆಯದು. ಕಡಲೆಹಿಟ್ಟಿನಲ್ಲಿ ಯಾವುದೇ ರೀತಿಯ ಹಾನಿಕಾರಕ ಪದಾರ್ಥಗಳು ಇರುವುದಿಲ್ಲ. ನಮ್ಮ ಹಿರಿಯರು ಹಿಂದಿನಿಂದಲೂ ಕಡಲೆಹಿಟ್ಟನ್ನು ಚರ್ಮದ ಆರೈಕೆಗೆ ಬಳಸಿಕೊಂಡು ಬಂದಿದ್ದಾರೆ. ಕಡಲೆಹಿಟ್ಟನ್ನು ಬಳಸಿದರೆ ಚರ್ಮದ ಕಲೆಗಳನ್ನು ನಿವಾರಿಸಬಹುದು. ಕಡಲೆಹಿಟ್ಟಿನಿಂದ ಒಳ್ಳೆಯ ತ್ವಚೆಯನ್ನು ಕೂಡ ಪಡೆಯಬಹುದಾಗಿದೆ. ನಿಯಮಿತವಾಗಿ ದೇಹಕ್ಕೆ ಕಡಲೆಹಿಟ್ಟನ್ನು ಬಳಸುವುದರಿಂದ ಕಾಂತಿಯುತ ತ್ವಚೆಯು ನಮ್ಮದಾಗುತ್ತದೆ. ಕಡಲೆಹಿಟ್ಟನ್ನು ಬಳಸಿ ನಿವಾರಿಸಬಹುದಾದ ಕೆಲವೊಂದು ಸಮಸ್ಯೆಗಳು.
ಬಿಸಿಲಿನಲ್ಲಿ ತಿರುಗಾಡಿಕೊಂಡು ಬಂದ ಬಳಿಕ ಮುಖದ ಮೇಲೆ ಕಪ್ಪು ಕಲೆಗಳು ಬಿದ್ದಿದೆಯಾ? ಹಾಗಾದರೆ ಕಡಲೆಹಿಟ್ಟಿನಿಂದ ಇದನ್ನು ನಿವಾರಿಸಬಹುದು. ಎರಡು ಚಮಚ ಕಡಲೆ ಹಿಟ್ಟಿಗೆ ಒಂದು ಹಿಡಿ ಅರಶಿನ, ಕೆಲವು ಹನಿ ನಿಂಬೆರಸ ಮತ್ತು ಮೊಸರು ಹಾಕಿಕೊಂಡು ಬೆರೆಸಿಕೊಳ್ಳಿ. ಇದನ್ನು ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ. ಇದನ್ನು ಒಣಗಲು ಬಿಡಿ. ಕೆಲವು ದಿನಗಳ ಕಾಲ ಹೀಗೆ ಮಾಡಿ. ಕಲೆಗಳು ನಿಧಾನವಾಗಿ ಮಾಯವಾಗುವುದನ್ನು ಕಾಣಬಹುದು.
ಎಣ್ಣೆಯಂಶವಿರುವ ತ್ವಚೆಯ ಆರೈಕೆಯಲ್ಲಿ ಕಡಲೆಹಿಟ್ಟು ಪ್ರಮುಖಪಾತ್ರ ನಿರ್ವಹಿಸುತ್ತದೆ. ಸ್ವಲ್ಪ ಕಡಲೆಹಿಟ್ಟನ್ನು ರೋಸ್ ವಾಟರ್ ಜತೆ ಬೆರೆಸಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಳ್ಳಿ. ಎರಡು ದಿನಕ್ಕೊಮ್ಮೆ ಹೀಗೆ ಮಾಡಿದರೆ ಎಣ್ಣೆಯಂಶವಿರುವ ಚರ್ಮವು ಸಾಮಾನ್ಯವಾಗುವುದು.
ಮೊಡವೆ ನಿವಾರಿಸುವಲ್ಲಿ ಕಡಲೆಹಿಟ್ಟು ತುಂಬಾ ಪರಿಣಾಮಕಾರಿಯಾಗಲಿದೆ. ಒಂದು ಚಮಚ ಕಡಲೆಹಿಟ್ಟು, ಗಂಧದ ಹುಡಿ ಮತ್ತು ಹಾಲನ್ನು ಬೆರೆಸಿಕೊಳ್ಳಿ. ಇದಕ್ಕೆ ನೀರು ಸೇರಿಸಿ ಪೇಸ್ಟ್ ಮಾಡಿಕೊಳ್ಳಿ. ಇದನ್ನು ನಿಯಮಿತವಾಗಿ ಮುಖಕ್ಕೆ ಹಚ್ಚಿಕೊಳ್ಳಿ. ಒಂದು ಹಿಡಿಯಷ್ಟು ಅರಶಿನವನ್ನು ಇದಕ್ಕೆ ಸೇರಿಸಿಕೊಳ್ಳಬಹುದು. ಒಳ್ಳೆಯ ಫಲಿತಾಂಶ ಪಡೆಯಲು ನಿಯಮಿತವಾಗಿ ಇದನ್ನು ಬಳಸಿಕೊಳ್ಳಿ.

Share. Facebook Twitter Pinterest LinkedIn Tumblr Email WhatsApp
Previous Article*ಉದಯಗಿರಿಯಲ್ಲಿ ಕಾಡುಕೋಣ ಡಿಕ್ಕಿ : ಪ್ರಪಾತಕ್ಕೆ ಬಿದ್ದ ಆಟೋ*
Next Article *ದೇವಸ್ತೂರು ಗ್ರಾಮದಲ್ಲಿ ಕಾಳಿಂಗ ಸರ್ಪದ ರಕ್ಷಣೆ*

Recommended: Website design development company services in Mangalore Forex Trading Teacher in India

Related Posts

*ವಿಟಮಿನ್ ಬಿ12 : ಆರೋಗ್ಯಕ್ಕೆ ಮುಖ್ಯವಾದ ಪೋಷಕಾಂಶ : ಡಾ.ಕೆ.ಬಿ.ಸೂರ್ಯಕುಮಾರ್*

January 2, 2026

*ವಿಟಮಿನ್ ಡಿ3 : ಆರೋಗ್ಯಕ್ಕೆ ಅಗತ್ಯವಾದ ಸೂರ್ಯ ರಶ್ಮಿ ವಿಟಮಿನ್ : ಡಾ.ಬಿ.ಸೂರ್ಯ ಕುಮಾರ್*

December 11, 2025

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

December 9, 2025

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.