Facebook Twitter WhatsApp Email Telegram Copy Link ಮಡಿಕೇರಿ ಮೇ 27 : ಕಟ್ಟೆಮಾಡು ಗ್ರಾಮದ ಚೊಕ್ಕಂಡ ದೇವಿ ಉತ್ತಪ್ಪ ಅವರ ಮನೆಯ ಕೋಳಿಗೂಡಿನಲ್ಲಿ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*ಜೂನ್ 15, 2026