Facebook Twitter WhatsApp Email Telegram Copy Link ಮಡಿಕೇರಿ ಮೇ 27 : ಕಟ್ಟೆಮಾಡು ಗ್ರಾಮದ ಚೊಕ್ಕಂಡ ದೇವಿ ಉತ್ತಪ್ಪ ಅವರ ಮನೆಯ ಕೋಳಿಗೂಡಿನಲ್ಲಿ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*ಮಾರ್ಚ್ 16, 2026