Facebook Twitter WhatsApp Email Telegram Copy Link ಮಡಿಕೇರಿ ಮೇ 27 : ಕಟ್ಟೆಮಾಡು ಗ್ರಾಮದ ಚೊಕ್ಕಂಡ ದೇವಿ ಉತ್ತಪ್ಪ ಅವರ ಮನೆಯ ಕೋಳಿಗೂಡಿನಲ್ಲಿ ಸೇರಿಕೊಂಡಿದ್ದ 6 ಅಡಿ ಉದ್ದದ ಗೋಧಿ ನಾಗರ ಹಾವನ್ನು ಉರಗ ತಜ್ಞ ಪಿಯೂಸ್ ಪೆರೆರಾ ರಕ್ಷಿಸಿ, ಸಂಪಾಜೆ ಅರಣ್ಯಕ್ಕೆ ಬಿಟ್ಟರು.
*ನಿಟ್ಟೂರು-ಕಾರ್ಮಾಡಿನಲ್ಲಿ ಸುಸ್ಥಿರ ಕಾಫಿ ಕೃಷಿಗೆ ಅನುಸರಿಸಬೇಕಾದ ಕೃಷಿ ಪದ್ಧತಿಗಳ ಕುರಿತು ಮಾಹಿತಿ ಕಾರ್ಯಕ್ರಮ*ಜುಲೈ 7, 2026