Facebook Twitter WhatsApp Email Telegram Copy Link ಮಡಿಕೇರಿ ಜೂ.1 : ಭಾರೀ ಮಳೆಗೆ ನಿಟ್ಟೂರು ಕಾರ್ಮಾಡು ಚಿಣ್ಣರ ಹಾಡಿಯಲ್ಲಿ ಮನೆಯ ಮೇಲೆ ಮರ ಬಿದ್ದ ಘಟನೆ ನಡೆದಿದೆ. ಘಟನೆಯಿಂದ ಹಾಡಿಯ ತಾಯಮ್ಮ ಎಂಬುವವರ ಮನೆಯ ಮೇಲ್ಚಾವಣಿ ಮತ್ತು ಗೋಡೆ ಜಖಂಗೊಂಡಿದ್ದು, ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*ಮಾರ್ಚ್ 16, 2026