Facebook Twitter WhatsApp Email Telegram Copy Link ಮಡಿಕೇರಿ ಜೂ.1 : ಭಾರೀ ಮಳೆಗೆ ನಿಟ್ಟೂರು ಕಾರ್ಮಾಡು ಚಿಣ್ಣರ ಹಾಡಿಯಲ್ಲಿ ಮನೆಯ ಮೇಲೆ ಮರ ಬಿದ್ದ ಘಟನೆ ನಡೆದಿದೆ. ಘಟನೆಯಿಂದ ಹಾಡಿಯ ತಾಯಮ್ಮ ಎಂಬುವವರ ಮನೆಯ ಮೇಲ್ಚಾವಣಿ ಮತ್ತು ಗೋಡೆ ಜಖಂಗೊಂಡಿದ್ದು, ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್ದಾಸ್*ಜುಲೈ 30, 2026