Facebook Twitter WhatsApp Email Telegram Copy Link ಮಡಿಕೇರಿ ಜೂ.2 : ಮುಂಗಾರು ಹಿನ್ನೆಲೆ ಮಡಿಕೇರಿ ನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪೂರ್ವ ನಿವೇಚಿತ ಕೆಲಸ ಕಾರ್ಯಗಳಲ್ಲಿ ಒಂದಾದ ರಾಜ ಕಾಲುವೆ ಮತ್ತು ತೋಡುಗಳ ಹೂಳೆತ್ತುವ ಮತ್ತು ಸ್ವಚ್ಛಗೊಳಿಸುವ ಕೆಲಸ ಕಾರ್ಯಗಳ ಕಾಮಗಾರಿ ಕೈಗೊಳ್ಳಲಾಗಿದೆ.
*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*ಜೂನ್ 15, 2026