Facebook Twitter WhatsApp Email Telegram Copy Link ಮಡಿಕೇರಿ ಜೂ.2 : ಮುಂಗಾರು ಹಿನ್ನೆಲೆ ಮಡಿಕೇರಿ ನಗರ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪೂರ್ವ ನಿವೇಚಿತ ಕೆಲಸ ಕಾರ್ಯಗಳಲ್ಲಿ ಒಂದಾದ ರಾಜ ಕಾಲುವೆ ಮತ್ತು ತೋಡುಗಳ ಹೂಳೆತ್ತುವ ಮತ್ತು ಸ್ವಚ್ಛಗೊಳಿಸುವ ಕೆಲಸ ಕಾರ್ಯಗಳ ಕಾಮಗಾರಿ ಕೈಗೊಳ್ಳಲಾಗಿದೆ.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026