Facebook Twitter WhatsApp Email Telegram Copy Link ಮಡಿಕೇರಿ ಜೂ.6 : ಕರಿಕೆ ಅರಣ್ಯಾಧಿಕಾರಿಗಳು ಮತ್ತು ಸಾರ್ವಜನಿಕರು ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಅರಣ್ಯದಲ್ಲಿ ಗಿಡಗಳನ್ನು ನೆಟ್ಟು ಪರಿಸರದ ಕುರಿತು ಜಾಗೃತಿ ಮೂಡಿದರು.
*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*ಜೂನ್ 15, 2026