Facebook Twitter WhatsApp Email Telegram Copy Link ಮಡಿಕೇರಿ ಜೂ.8 : ಮುಂಗಾರು ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಎನ್ಡಿಆರ್ಎಫ್ ತಂಡವು ಮಡಿಕೇರಿಗೆ ಆಗಮಿಸಿದೆ. ಇನ್ಸ್ಪೆಕ್ಟರ್ ಶಾಂತಿಲಾಲ್ ಜಾಟಿಯಾ ನೇತೃತ್ವದಲ್ಲಿ 23 ಸಿಬ್ಬಂದಿಯ ತಂಡ ಆಗಮಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026