Facebook Twitter WhatsApp Email Telegram Copy Link ಮಡಿಕೇರಿ ಜೂ.22 : ವಿಶ್ವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕೊಪ್ಪದ ಭಾರತ್ಮಾತ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಪ್ರದರ್ಶಿಸಿದರು. ನಂತರ ಯೋಗ ದಿನದ ಮಹತ್ವ ಹಾಗೂ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ರಕ್ಷಣೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಲಾಯಿತು.
*ಕೊಡಗು ವೈದ್ಯಕಿಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕಿ ಡಾ.ಮಮತಾಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರದಾನ*ಜೂನ್ 2, 2026
*ನೂತನ ಸಚಿವ ಸಂಪುಟದಲ್ಲಿ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಕೊಡಗು ಗೌಡ ಯುವ ವೇದಿಕೆ ಒತ್ತಾಯ*ಜೂನ್ 2, 2026