Facebook Twitter WhatsApp Email Telegram Copy Link ಮಡಿಕೇರಿ ಜೂ.23 : ಮುಂಬೈನಲ್ಲಿ ಉದ್ಯೋಗದಲ್ಲಿರುವ ನೆಲಜಿಯ ಆಶೀಶ್ ನಾಲಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ನೀಡಿದರು. ಅವರ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ ಸಂಪನ್ ಅಯ್ಯಪ್ಪ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿತರಿಸಿದರು.
*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*ಜುಲೈ 29, 2026
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026