Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*
  • *ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*
  • *ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*
  • *ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*
  • *ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*
  • *ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*
  • *ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*
  • *ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*
  • *ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*
  • *ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ತ್ಯಾಗ‌ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ತ್ಯಾಗ‌ಬಲಿದಾನ ಸಂಕೇತವಾದ ಬಕ್ರೀದ್ ಹಬ್ಬ ಆಚರಣೆ*

ಜೂನ್ 29, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ,ಜು29: ತ್ಯಾಗ ಮತ್ತು ಬಲಿದಾನದ ಸಂಕೇತವೆಂದೇ ಪ್ರಸಿದ್ಧವಾದ ಬಕ್ರೀದ್ ಹಬ್ಬವನ್ನು ಕುಶಾಲನಗರದ ಶಾಫಿ ಹಾಗೂ ಹನಫಿ ಪಂಗಡದ ಮುಸಲ್ಮಾನ ಸಹೋದರರು ಆಚರಿಸಿದರು.
ಬಕ್ರೀದ್ ಮುಸಲ್ಮಾನರ ಪ್ರಮುಖ ಹಬ್ಬವಾಗಿದ್ದು, ಈ ಬಾರಿ ಬಕ್ರೀದ್ ಹಬ್ಬವನ್ನು ಶಾಫಿ ಹಾಗೂ ಹನಫಿ ಪಂಗಡದವರು ಒಂದೇ ದಿನ ಆಚರಿಸಿದರು.  ಶುಭದಿನದಂದು ಬೆಳಿಗ್ಗೆ ಮಸೀದಿಗೆ ತೆರಳಿ ಬಕ್ರೀದ್ ಹಬ್ಬದ ನಮಾಜ಼ನ್ನು ನೆರವೇರಿಸಿದರು. ನಂತರ ಬಕ್ರೀದ್ ಹಬ್ಬದ ಪ್ರಾಮುಖ್ಯತೆ ಕುರಿತು ಮಸೀದಿಯ ಧರ್ಮಗುರುಗಳಿಂದ ಬೋಧನೆ ನೀಡಲಾಯಿತು.
ಕುಶಾಲನಗರದ ಹಿಲಾಲ್ ಮಸೀದಿ, ತಕ್ವಾ ಮಸೀದಿ, ಜಾಮಿಯಾ ಮಸೀದಿ ಸೇರಿದಂತೆ ದಂಡಿನಪೇಟೆ,‌ ಜನತಾ ಕಾಲೋನಿ, ಕೂಡಿಗೆ, ನಂಜರಾಯಪಟ್ಟಣದ ಮಸೀದಿಯಲ್ಲಿ ಬಕ್ರೀದ್ ಹಬ್ಬದ ವಿಶೇಷವಾದ ನಮಾಜ಼್ ಹಾಗೂ ಪ್ರಾರ್ಥನೆಯನ್ನು ನೆರವೇರಿಸಲಾಯಿತು. ಈ ಸಂದರ್ಭ ಮುಸಲ್ಮಾನ ಸಹೋದರರು ಪರಸ್ಪರ ಬಕ್ರೀದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಬಕ್ರೀದ್ ವಿಶೇಶವಾದ ದಿನವಾದ ಹಿನ್ನಲೆ ತಮ್ಮ ಕುಟುಂಬದಲ್ಲಿ ಮರಣ ಹೊಂದಿದವರ ಒಳಿತಿಗಾಗಿ ಪ್ರಾರ್ಥಿನೆ ಸಲ್ಲಿಸಲಾಯಿತು.
ಹಿಲಾಲ್ ಮಸೀದಿಯ ಧರ್ಮಗುರುಗಳು ಹಾಗೂ ಮುದರ್ರಿಸ್ ಆದ ಅಬ್ದುಲ್ ನಾಸಿರ್ ಫೈಜ಼ಿರವರ‌ ನೇತೃತ್ವದಲ್ಲಿ ಬಕ್ರೀದ್ ಹಬ್ಬದ ವಿಶೇಷ ಪ್ರಾರ್ಥನೆ ನಡೆಸಲಾಯಿತು. ನಂತರ ಸರ್ವರಿಗೂ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಹಿಲಾಲ್ ಮಸೀದಿ ಅಧ್ಯಕ್ಷರಾದ ಎಮ್.ಎಮ್.ಎಸ್ ಹುಸೇನ್ ಅವರು, ಜಾತಿ, ಧರ್ಮ, ದ್ವೇಷವನ್ನು ಮರೆತು ಎಲ್ಲರೂ ಪರಸ್ಪರ ಸಹೋದರರಂತೆ ಬಾಳಿ ಬದುಕಬೇಕು ಎಂದರು.
ಈ ಸಂದರ್ಭ ಮಾತನಾಡಿದ ಹಿಲಾಲ್ ಮಾಸೀದಿ ಕಾರ್ಯದರ್ಶಿ ಅಬ್ದುಲ್ ಮಜೀದ್, ಗುರುವಾರದಂದು ಎಲ್ಲಾ ಮಸೀದಿಗಳಲ್ಲಿ ಬಕ್ರೀದ್ ಹಬ್ಬವನ್ನು ಆರಿಸಲಾಯಿತು. ಈ ವರ್ಷ ಒಂದೇ ದಿನದಂದು ಶಾಫಿ, ಹನಫಿ ಪಂಗಡದವರು ಹಬ್ಬವನ್ನು ಆಚರಿಸಿದ್ದೇವೆ ಎಂದ ಅವರು ಸಮಸ್ತ ನಾಗರಿಕರಿಗೆ ಬಕ್ರೀದ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಹಬ್ಬದಂದು ಮಸೀದಿಯ ಬಳಿ ನೆರೆದಿದ್ದ ಬಡವರಿಗೆ ಹಾಗೂ ನಿರ್ಗತಿಕರಿಗೆ ಮುಸ್ಲಿಂ ಸಹೋದದರು, ಹಬ್ಬದ ಪ್ರಯುಕ್ತ ಹಣ ಸಹಾಯ ಮಾಡಿದರು. ಹಬ್ಬದ ದಿನದಂದು ಪುಟ್ಟ ಪುಟ್ಟ ಮಕ್ಕಳು, ಆಕರ್ಷಕ ಉಡುಗೆಗಳನ್ನು ತೊಟ್ಟು ಹಬ್ಬದ ಶುಭಾಶಯಗಳನ್ನು ಹಂಚಿಕೊಂಡ ದೃಶ್ಯ ಕಣ್ಮನ ಸೆಳೆಯಿತು.
ಈ ಸಂದರ್ಭ ಹಿಲಾಲ್ ಮಸೀದಿ ಕಮಿಟಿ ಪದಾಧಿಕಾರಿಗಳು, ಸದಸ್ಯರು ಹಾಗೂ ಇನ್ನಿತರರು ಇದ್ದರು‌.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ಕೊಡಗು ಜಿಲ್ಲೆಯಲ್ಲಿ ಚಳಿ, ಗಾಳಿ ಸಹಿತ ಮಳೆ : ಹಾನಿ, ಗಾಯ, ಸಂಚಾರ ಸಂಕಷ್ಟ*

ಜುಲೈ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.29 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿ0ದ ಕ್ಷೀಣಿಸಿದ್ದ ಮಳೆ ಚೇತರಿಕೆ ಕಂಡಿದೆ.…

*ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರ ಸಾವು : ಬಿಳಿಗೇರಿ ಗ್ರಾಮದಲ್ಲಿ ಘಟನೆ*

ಜುಲೈ 29, 2026

*ನಾಪಂಡ ಮುತ್ತಪ್ಪಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನ ನೀಡಲು ಒತ್ತಾಯ*

ಜುಲೈ 29, 2026

*ಕೊನೆಗೂ ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತ*

ಜುಲೈ 29, 2026

*ಪ್ರತೀ ಸೆಮಿಸ್ಟರ್ ಪರೀಕ್ಷೆಗಳಲ್ಲಿಯೂ ಶೇ.100 ಫಲಿತಾಂಶ ದಾಖಲಿಸುತ್ತಿರುವ ವಿರಾಜಪೇಟೆ ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸೆಂಟ್ ಆನ್ಸ್ ಕಾಲೇಜ್ : 2026-27 ನೇ ಶೈಕ್ಷಣಿಕ ಸಾಲಿನ ಎಂ.ಕಾಂ. ಸ್ನಾತಕೋತ್ತರ ಪದವಿ ತರಗತಿಗೆ ಪ್ರವೇಶಾತಿ ಆರಂಭಗೊಂಡಿದೆ : ವಿದ್ಯಾರ್ಥಿಗಳು ತಕ್ಷಣ ಭೇಟಿ ನೀಡಿ*

ಜುಲೈ 29, 2026

*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*

ಜುಲೈ 28, 2026

*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*

ಜುಲೈ 28, 2026

*ವಿರಾಜಪೇಟೆ : ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ಕೊಡುಗೆ*

ಜುಲೈ 27, 2026

*ವಿರಾಜಪೇಟೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ : ವೀರಯೋಧರಿಗೆ ನಮನ*

ಜುಲೈ 27, 2026

*ಕರಾಟೆ ಪಂದ್ಯಾವಳಿ : 22 ವಿದ್ಯಾರ್ಥಿಗಳಿಗೆ ಪದಕಗಳ ಗರಿ : ಚೈತನ್ಯ ಅತ್ಯುತ್ತಮ ಸಾಧನೆ*

ಜುಲೈ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.