Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*
  • *ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*
  • *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 
  • *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
  • *ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*
  • *ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 
  • *ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*
  • *ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ : ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ*
  • *ಕುಶಾಲನಗರದಲ್ಲಿ 186ನೇ ಕಾವೇರಿ ನದಿಗೆ ಮಹಾ ಆರತಿ : ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಕಿರಣ್ ಜಿ.ಗೌರಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳೆಗೆ ನ್ಯಾಯ ಒದಗಿಸದಿದ್ದಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಿಳೆಗೆ ನ್ಯಾಯ ಒದಗಿಸದಿದ್ದಲ್ಲಿ ಪ್ರತಿಭಟನೆ*

ಜುಲೈ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.11 : ನಗರದ ಐಟಿಐ ಜಂಕ್ಷನ್‍ನಲ್ಲಿ ಧನಲಕ್ಷ್ಮಿ ಎಂಬವರಿಗೆ ಸೇರಿದ ಅಂಗಡಿ ಮಳಿಗೆಯ ಜಾಗಕ್ಕೆ ವಾರದ ಒಳಗಾಗಿ ಫಾರಂ ನಂ.3 ದಾಖಲೆಯನ್ನು ನಗರಸಭೆ ಒದಗಿಸಬೇಕು. ಇಲ್ಲವಾದಲ್ಲಿ ನೊಂದ ಮಹಿಳೆಗೆ ನ್ಯಾಯ ಒದಗಿಸಲು ನಗರಸಭೆ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಮಡಿಕೇರಿ ನಗರಸಭೆಯ ಮಾಜಿ ಉಪಾಧ್ಯಕ್ಷ ಕೆ.ಎಂ.ಗಣೇಶ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧನಲಕ್ಷ್ಮಿ ಅವರಿಗೆ ಸೇರಿದ ಜಾಗದ ದಾಖಲೆ ಗೊಂದಲ ಮುಂದುವರೆದಿದೆ, ಈ ನಡುವೆ ಇತ್ತೀಚೆಗೆ ನಗರಸಭಾ ಸದಸ್ಯರೊಬ್ಬರ ಮೇಲೆ ಹಲ್ಲೆ ಕೂಡ ನಡೆದಿದ್ದು, ಇದನ್ನು ಖಂಡಿಸುತ್ತೇನೆ. ಕಂದಾಯ ಇಲಾಖೆ ಜಾಗಕ್ಕೆ 2017ರಲ್ಲೆ ಜಾಗಕ್ಕೆ ಪಟ್ಟೆಯನ್ನು ನೀಡಿದೆ. ಹೀಗಿದ್ದೂ ನಗರಸಭೆಯಿಂದ ಫಾರಂ ನಂ.3 ರನ್ನು ನೀಡಲು ವಿಳಂಬ ಧೋರಣೆ ತಳೆಯಲಾಗುತ್ತಿದೆ ಎಂದು ಆರೋಪಿಸಿದರು.
ಐಟಿಐ ಜಂಕ್ಷಣ್ ಬಳಿಯಲ್ಲಿ 1975 ರಲ್ಲೆ ಮಣಿ ಎಂಬವರು ಅಂಗಡಿಯನ್ನಿರಿಸಿಕೊಂಡು ವ್ಯಾಪಾರ ನಡೆಸುತ್ತಿದ್ದರು. ಆ ಸಂದರ್ಭವೆ ಅವರು ಅಂದಿನ ಪುರಸಭೆಗೆ ಜಾಗಕ್ಕೆ ಸಂಬಂಧಿಸಿದಂತೆ ಟಿಟಿ ದಂಡವನ್ನು ಪಾವತಿಸಿದ್ದರು. ಇವರಿಗೆ 2017 ರಲ್ಲಿ ಕಂದಾಯ ಇಲಾಖೆ ಪಟ್ಟೆಯನ್ನು ಒದಗಿಸಿದೆ. ಈ ಆಧಾರದಲ್ಲಿ ಫಾರಂ ನಂ. 3 ಮಾಡಿಕೊಳ್ಳುವ ಸಲುವಾಗಿ ಮೂಡಾದಿಂದ ಸಿಂಗಲ್ ಲೇ ಔಟ್ ಮಾಡಿ, ನಗರಸಭೆಗೆ ಕಡತಗಳು ಬಂದಿರುವುದಲ್ಲದೆ, 2019 ರಲ್ಲಿ ಫಾರಂ ನಂ. 3 ರ ಪ್ರೂಫ್‍ನ್ನು ನಗರಸಭೆ ನೀಡಿದೆ. ಆದರೆ, ಇಲ್ಲಿಯವರೆಗೆ ಜಾಗದ ದಾಖಲೆಯನ್ನು ಒದಗಿಸಿಲ್ಲವೆಂದು ದೂರಿದರು.
ಈ ನಡುವೆ ಮಣಿ ಅವರು ಮೃತಪಟ್ಟಿದ್ದು, ಅವರ ಪತ್ನಿ ಧನಲಕ್ಷ್ಮಿ ಅವರು ಫಾರಂ ನಂ. 3 ನ್ನು ಪಡೆಯಲು ಮುಂದಾದ ಸಂದರ್ಭ ಇದೇ 2023 ರ ಮೇ 4 ರಂದು ಅಂಗಡಿ ಮಳೆಗೆಯ ಜಾಗದ ಆಸ್ತಿ ತೆರಿಗೆ ಪಾವತಿಸುವಂತೆ ನಗರ¸ಭೆ ಸೂಚಿಸಿದೆ. ಅದರಂತೆ ಅವರು ಆಸ್ತಿ ತೆರಿಗೆಯನ್ನೂ ಪಾವತಿಸಿದ್ದಾರೆ. ಹೀಗಿದ್ದೂ ಅವರಿಗೆ ನಗರಸಭೆ ದಾಖಲೆಯನ್ನು ನೀಡದಿರುವುದಕ್ಕೆ ಕಾರಣವೇನು ಎಂದು ಕೆ.ಎಂ.ಗಣೇಶ್ ಪ್ರಶ್ನಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಸಮಾಜ ಸೇವಕರಾದ ಇಸಾಕ್ ಖಾನ್, ರವಿ ಕಿರಣ್ ಹಾಗೂ ಮನು ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಒತ್ತಾಯ*

ಜೂನ್ 2, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಕೊಡಗಿನ ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ತೀಯನ್ ಮಹಾಸಭಾ ಒತ್ತಾಯ*

ಜೂನ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜೂ.2 : ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರಕಾರ ರಚನೆಯ ಸಂದರ್ಭ ಮಡಿಕೇರಿ…

*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*

ಜೂನ್ 1, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ* 

ಜೂನ್ 1, 2026

*ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*

ಜೂನ್ 1, 2026

*ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*

ಜೂನ್ 1, 2026

*ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ :  ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ* 

ಜೂನ್ 1, 2026

*ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*

ಜೂನ್ 1, 2026

*ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ : ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ*

ಜೂನ್ 1, 2026

*ಕುಶಾಲನಗರದಲ್ಲಿ 186ನೇ ಕಾವೇರಿ ನದಿಗೆ ಮಹಾ ಆರತಿ : ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಕಿರಣ್ ಜಿ.ಗೌರಯ್ಯ*

ಜೂನ್ 1, 2026

*ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*

ಜೂನ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.