Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಿಸ್ಟಿ ಹಿಲ್ಸ್ ನಿಂದ  ವನಮಹೋತ್ಸವ :  ಕಾಂಕ್ರೀಟ್ ಕಾಡಿಗೆ ಕಡಿವಾಣ ಹಾಕಲು ಸಸ್ಯರಾಶಿಯ ಹೆಚ್ಚಳ ಅನಿವಾಯ೯ : ಸುಂದರರಾಜ್* 
ಇತ್ತೀಚಿನ ಸುದ್ದಿಗಳು

*ಮಿಸ್ಟಿ ಹಿಲ್ಸ್ ನಿಂದ  ವನಮಹೋತ್ಸವ :  ಕಾಂಕ್ರೀಟ್ ಕಾಡಿಗೆ ಕಡಿವಾಣ ಹಾಕಲು ಸಸ್ಯರಾಶಿಯ ಹೆಚ್ಚಳ ಅನಿವಾಯ೯ : ಸುಂದರರಾಜ್* 

July 13, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜು.13 :  ಇಂದಿನ ಜಾಗತೀಕರಣದ ಅಬ್ಬರದ ದಿನಗಳಲ್ಲಿ ಎಲ್ಲೆಲ್ಲೂ ಕಾಂಕ್ರೀಟ್ ಕಾಡುಗಳೇ ಕಂಡು ಬರುತ್ತಿರುವಾಗ ವನ ಸಂಪತ್ತನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಸಿಗಳ ನೆಡುವಿಕೆ ಹೆಚ್ಚಾಗಬೇಕಾದ ಅತ್ಯಗತ್ಯವಾಗಿದೆ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸುಂದರರಾಜ್ ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಪೀಲ್ಡ್ ಮಾಷ೯ಲ್ ಕೆ.ಎಂ.ಕಾಯ೯ಪ್ಪ ವೖತ್ತದಲ್ಲಿನ ಮಿಸ್ಟಿ ಹಿಲ್ಸ್ ನಿವ೯ಹಣೆಯ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ವನ ಮಹೋತ್ಸವವನ್ನು ಸಸಿ ನೆಡುವ ಮೂಲಕ ಸುಂದರ ರಾಜ್ ಉದ್ಘಾಟಿಸಿದರು.

ಈ ಸಂದಭ೯ ಮಾತನಾಡಿದ ಸುಂದರರಾಜ್, ನಗರ ಪ್ರದೇಶಗಳು ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿಯೂ ಇತ್ತೀಚಿನ ವಷ೯ಗಳಲ್ಲಿ ಕಾಂಕ್ರೀಟಿಕರಣವಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಹೀಗಾಗಿ ವನ ಸಂಪತ್ತನ್ನು ಸಂರಕ್ಷಿಸಬೇಕಾದ ಅಗತ್ಯತೆ ಮನಗಂಡು ಸಸ್ಯ ಸಂಕುಲ ವೖದ್ದಿಸುವ ದೖಷ್ಟಿಯಲ್ಲಿ ವನಮಹೋತ್ಸವದಂಥ ಕಾಯ೯ಕ್ರಮಗಳು ಹೆಚ್ಚಾಗಬೇಕಾಗಿದೆ ಎಂದರು. ರೋಟರಿಯಂಥ ಸಂಸ್ಥೆಗಳು ವನಮಹೋತ್ಸವ ಮೂಲಕ ವಾಷಿ೯ಕ ಸಾವಿರಾರು ಗಿಡಗಳನ್ನು ಬೆಳೆಸುವ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದೂ ಸುಂದರರಾಜ್ ಶ್ಲಾಘಿಸಿದರು.

ಯುವಪೀಳಿಗೆಗೂ ಸಸ್ಯಸಂಕುಲದ ಅಗತ್ಯತೆಯನ್ನು ಮನವರಿಕೆ ಮಾಡಿಕೊಡುವ ಮೂಲಕ ಮರಗಳನ್ನು ಕಡಿಯುವುದನ್ನು ತಡೆಗಟ್ಟಿ, ಪರಿಸರ ಸ್ನೇಹದ ಗುಣಗಳನ್ನು ಯುವಪೀಳಿಗೆಯ ಮನಸ್ಸುಗಲ್ಲಿ ಸೖಷ್ಟಿಸುವ ಅಗತ್ಯವಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಸಲಹೆ ಮಾಡಿದರು.

ರೋಟರಿ ಜಿಲ್ಲೆ 3181 ನ ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷ ಸತೀಶ್ ಬೊಳಾರ್ ಮಾತನಾಡಿ, ರೋಟರಿಯು ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಈ ವಷ೯ವೂ ಅನೇಕ ಯೋಜನೆ ಹಮ್ಮಿಕೊಂಡಿದೆ. ಸಸ್ಯರಾಶಿಯನ್ನು ಹೆಚ್ಚಿಸುವ ಯೋಜನೆ ಜತೆಗೇ ಮಳೆಕೊಯ್ಲು ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.

ಮಡಿಕೇರಿ ನಗರಸಭಾಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ನಗರಸಭೆ ವತಿಯಿಂದ ಕಳೆದ ವಷ೯ 1 ಸಾವಿರ ಸಸಿಗಳನ್ನು ನಗರ ವ್ಯಾಪ್ತಿಯಲ್ಲಿ ನೆಡಲಾಗಿತ್ತು. ಈ ವಷ೯ವೂ ಸಸಿಗಳನ್ನು ನೆಡುವ ಮೂಲಕ ಮಡಿಕೇರಿ ನಗರವನ್ನು ಹಸಿರೀಕರಣ ಮಾಡುವ ಯೋಜನೆಯಿದೆ. ನಗರದ ಸ್ವಚ್ಚತೆಯನ್ನು ಕಾಪಾಡುವುದು ಪ್ರತೀಯೋವ೯ರ ಕತ೯ವ್ಯ ಹೇಗೆಯೇ ಅಂತೆಯೇ ಸಸ್ಯರಾಶಿಯ ರಕ್ಷಣೆ ಕೂಡ ಪ್ರತೀಯೋವ೯ರ ಹೊಣೆಯಾಗಿದೆ ಎಂದರು.

ರೋಟರಿ ಸಹಾಯಕ ಗವನ೯ರ್ ದೇವಣಿರ ತಿಲಕ್ ಮಾತನಾಡಿ, ಅಂಗನವಾಡಿಗಳಿಗೆ ಮೂಲಸೌಲಭ್ಯ ಕಲ್ಪಿಸುವುದು, ಮಳೆಕೊಯ್ಲು ಯೋಜನೆ, ಆರೋಗ್ಯ ಸಂರಕ್ಷಣೆಯಂಥ ರೋಟರಿಯ ಮಹತ್ವದ ಜಿಲ್ಲಾ ಯೋಜನೆಗಳ ಜತೆಯಲ್ಲಿಯೇ ಪರಿಸರ ರಕ್ಷಣೆಯ ಯೋಜನೆಗಳಿಗೆ ಕೂಡ ಈ ಸಾಲಿನಲ್ಲಿ ರೋಟರಿ ಅನೇಕ ಕಾಯ೯ಕ್ರಮಗಳನ್ನು ಆಯೋಜಿಸಲಿದೆ ಎಂದರು.

ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಮಾತನಾಡಿ, ಈ ಸಾಲಿನ ಮೊದಲ ಯೋಜನೆಯಾಗಿ ವನಮಹೋತ್ಸವ ಆಯೋಜಿಸಲಾಗಿದೆ, ರೋಟರಿ ಮಿಸ್ಟಿ ಹಿಲ್ಸ್ ನಿವ೯ಹಣೆಯ ನಗರಸಭೆಯ ಉದ್ಯಾನವನದ ಪ್ರಯೋಜನವನ್ನು ನೂರಾರು ಮಕ್ಕಳು ಪಡೆದುಕೊಳ್ಳುತ್ತಿದ್ದು ಈ ವನದಲ್ಲಿ ಹಸಿರುರಾಶಿ ನಳನಳಿಸುತ್ತಿರಬೇಕೆಂಬ ಉದ್ದೇಶದಿಂದ ಅನೇಕ ಸಸಿಗಳನ್ನು ನೆಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರೋಟರಿ ಮಿಸ್ಟಿ ಹಿಲ್ಸ್ ಕಾಯ೯ದಶಿ೯ ರತ್ನಾಕರ್ ರೈ ವಂದಿಸಿದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ನಿದೇ೯ಶಕ ಅನಿಲ್ ಎಚ್.ಟಿ. ನಿರೂಪಿಸಿದರು. ನಗರಸಭೆಯ ಸದಸ್ಯೆ ಶಾರದಾ ನಾಗರಾಜ್, ಮಾಜಿ ಸದಸ್ಯೆ ವೀಣಾಕ್ಷಿ, ಮಿಸ್ಟಿ ಹಿಲ್ಸ್ ಪ್ರಮುಖರಾದ ಅನಂತಶಯನ, ಪ್ರಸಾದ್ ಗೌಡ, ರವೀಂದ್ರರೈ, ಅಂಬೆಕಲ್ ಜೀವನ್, ಎ.ಕೆ.ವಿನೋದ್, ಪಿ.ಆರ್.ರಾಜೇಶ್, ಪೂವಯ್ಯ, ಪಿ.ವಿ. ಅಶೋಕ್, ಶಂಕರ್ ಪೂಜಾರಿ, ಮಡಿಕೇರಿ ರೋಟರಿ ವುಡ್ಸ್ ಅಧ್ಯಕ್ಷ ವಸಂತ್ ಕುಮಾರ್ ಸೇರಿದಂತೆ ಅನೇಕರು ಕಾಯ೯ಕ್ರಮದಲ್ಲಿ ಪಾಲ್ಗೊಂಡಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಟೊಮೆಟೊ ಬೆಲೆ ಏರಿಕೆ : ಕರ್ನಾಟಕದಿಂದ ಟೊಮೆಟೊ ಖರೀದಿಗೆ ಕೇಂದ್ರ ನಿರ್ಧಾರ*
Next Article *ಪ್ರಧಾನಿ ಮೋದಿ ಎರಡು ದಿನಗಳ ಫ್ರಾನ್ಸ್ ಪ್ರವಾಸ ಆರಂಭ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.