Facebook Twitter WhatsApp Email Telegram Copy Link ಮಡಿಕೇರಿ ಜು.23 : ಶ್ರೀ ದಂಡಿನ ಮಾರಿಯಮ್ಮ ದೇವಾಲಯದ 93ನೇ ವರ್ಷದ ದಸರಾ ಉತ್ಸವದ 2023/24ನೇ ಸಾಲಿನ ನೂತನ ಅಧ್ಯಕ್ಷರಾಗಿ ನವೀನ್ ಅಂಬೇಕಲ್, ಉಪಾಧ್ಯಕ್ಷರಾಗಿ ಕಿಶೋರ್ ಬಾಬು, ಹಾಗೂ ವಾಸುದೇವ್ ಆಯ್ಕೆಯಾಗಿದ್ದಾರೆ. ದೇವಾಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ*ಸೆಪ್ಟೆಂಬರ್ 2, 2026