Facebook Twitter WhatsApp Email Telegram Copy Link ಮಡಿಕೇರಿ ಜು.23 : ಶ್ರೀ ದಂಡಿನ ಮಾರಿಯಮ್ಮ ದೇವಾಲಯದ 93ನೇ ವರ್ಷದ ದಸರಾ ಉತ್ಸವದ 2023/24ನೇ ಸಾಲಿನ ನೂತನ ಅಧ್ಯಕ್ಷರಾಗಿ ನವೀನ್ ಅಂಬೇಕಲ್, ಉಪಾಧ್ಯಕ್ಷರಾಗಿ ಕಿಶೋರ್ ಬಾಬು, ಹಾಗೂ ವಾಸುದೇವ್ ಆಯ್ಕೆಯಾಗಿದ್ದಾರೆ. ದೇವಾಲಯದ ಆವರಣದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.