Facebook Twitter WhatsApp Email Telegram Copy Link ಮಡಿಕೇರಿ ಜು.24 : ಸೋಮವಾರಪೇಟೆ ಹೋಬಳಿ ಜಂಬೂರು ಗ್ರಾಮದ ನಿವಾಸಿ ವತ್ಸಲ ಹಾಗೂ ಸಂತೋಷ್ ಅವರ ವಾಸದ ಮನೆಯು ಭಾರಿ ಮಳೆಗಾಳಿಯಿಂದ ಮನೆಯ ಹಿಂಭಾಗದ ಗೋಡೆಯು ಕುಸಿದಿದ್ದು ಮೇಲ್ಚಾವಣಿ, ಗೋಡೆ , ಶೀಟ್ ಗಳು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ.
*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*ಜೂನ್ 1, 2026