Facebook Twitter WhatsApp Email Telegram Copy Link ಮಡಿಕೇರಿ ಜು.24 : ಸಂಪಾಜೆ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕೊಯನಾಡು ಸಮೀಪದ ಕಿಂಡಿ ಅಣೆಕಟ್ಟಿನ ಸೇತುವೆ ಬಳಿ ನೀರಿನ ಹರಿವು ಹೆಚ್ಚಾಗಿದೆ. ಕಿಂಡಿ ಅಣೆಕಟ್ಟಿನಲ್ಲಿ ಮಳೆಯ ನೀರು ಸರಾಗವಾಗಿ ಹರಿಯುತ್ತಿದೆ.
*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*ಜೂನ್ 1, 2026