Facebook Twitter WhatsApp Email Telegram Copy Link ಮಡಿಕೇರಿ ಜು.25 : ಸೋಮವಾರಪೇಟೆಯ ಬೇಳೂರು ಗ್ರಾ.ಪಂ ವ್ಯಾಪ್ತಿಯ ಬಳಗುಂದ ಗ್ರಾಮದ ಅಶ್ವಿನಿ ಮತ್ತು ರಾಜು, ಸುರೇಶ್ ಹಾಗೂ ಗಂಗು ಹರೀಶ್ ಅವರ ಮನೆಗೆ ಮಳೆಯಿಂದ ಹಾನಿಯಾಗಿದ್ದು, ತಹಶೀಲ್ದಾರ್ ಎಸ್.ಎನ್ ನರಗುಂದ , ಪಿಡಿಒ, ಕಂದಾಯ ಪರಿವೀಕ್ಷಕರೊಂದಿಗೆ ಸ್ಥಳ ಪರಿಶೀಲಿಸಿದರು.
*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್ ಎಚ್ಚರಿಕೆ*ಸೆಪ್ಟೆಂಬರ್ 2, 2026