Facebook Twitter WhatsApp Email Telegram Copy Link ಮಡಿಕೇರಿ ಜು.25 : ಸೋಮವಾರಪೇಟೆಯ ಬೇಳೂರು ಗ್ರಾ.ಪಂ ವ್ಯಾಪ್ತಿಯ ಬಳಗುಂದ ಗ್ರಾಮದ ಅಶ್ವಿನಿ ಮತ್ತು ರಾಜು, ಸುರೇಶ್ ಹಾಗೂ ಗಂಗು ಹರೀಶ್ ಅವರ ಮನೆಗೆ ಮಳೆಯಿಂದ ಹಾನಿಯಾಗಿದ್ದು, ತಹಶೀಲ್ದಾರ್ ಎಸ್.ಎನ್ ನರಗುಂದ , ಪಿಡಿಒ, ಕಂದಾಯ ಪರಿವೀಕ್ಷಕರೊಂದಿಗೆ ಸ್ಥಳ ಪರಿಶೀಲಿಸಿದರು.
*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*ಜೂನ್ 1, 2026