Facebook Twitter WhatsApp Email Telegram Copy Link ಮಡಿಕೇರಿ ಜು.26 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಮಾರ್ಗದ ಹೊದ್ದೂರು ಬಳಿ ನೀರು ತುಂಬಿ ಜಲಾವೃತಗೊಂಡಿದ್ದು, ಸಾರಿಗೆ ಸಂಚಾರಕ್ಕೆ ವ್ಯತ್ಯಯವಾಗಿದೆ.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026