Facebook Twitter WhatsApp Email Telegram Copy Link ಮಡಿಕೇರಿ ಜು.26 : ಕೊಡಗು ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ನದಿತೊರೆಗಳು ತುಂಬಿ ಹರಿಯುತ್ತಿವೆ. ಮೂರ್ನಾಡು-ನಾಪೋಕ್ಲು ರಸ್ತೆ ಮಾರ್ಗದ ಹೊದ್ದೂರು ಬಳಿ ನೀರು ತುಂಬಿ ಜಲಾವೃತಗೊಂಡಿದ್ದು, ಸಾರಿಗೆ ಸಂಚಾರಕ್ಕೆ ವ್ಯತ್ಯಯವಾಗಿದೆ.
*ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*ಜೂನ್ 1, 2026