Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಾರಾಜ ಟ್ರೋಫಿ ಪಂದ್ಯಾವಳಿ : ಜು.29 ರಂದು ಮೈಸೂರು ವಾರಿಯರ್ಸ್ ತಂಡದಿಂದ ಟ್ಯಾಲೆಂಟ್ ಹಂಟ್*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಮಹಾರಾಜ ಟ್ರೋಫಿ ಪಂದ್ಯಾವಳಿ : ಜು.29 ರಂದು ಮೈಸೂರು ವಾರಿಯರ್ಸ್ ತಂಡದಿಂದ ಟ್ಯಾಲೆಂಟ್ ಹಂಟ್*

ಜುಲೈ 26, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜು.26 : ಮುಂಬರುವ ಮಹಾರಾಜ ಟ್ರೋಫಿ- 2023ಕ್ಕಾಗಿ ಸೈಕಲ್ ಪ್ಯೂರ್ ಅಗರಬತ್ತಿ ಒಡೆತನದ ಮೈಸೂರು ವಾರಿಯರ್ಸ್ ತಂಡದಿಂದ ಜು.29 ರಂದು ಮೈಸೂರಿನಲ್ಲಿ ಟ್ಯಾಲೆಂಟ್ ಹಂಟ್ ನಡೆಯಲಿದೆ.
ಭಾರತದ ಪ್ರಮುಖ ಅಗರಬತ್ತಿ ತಯಾರಕರು ಮತ್ತು ಮೈಸೂರು ವಾರಿಯರ್ಸ್ನ ಹೆಮ್ಮೆಯ ಮಾಲೀಕರಾದ ಸೈಕಲ್ ಪ್ಯೂರ್ ಅಗರಬತ್ತಿ, ಕರ್ನಾಟಕದ ವಿವಿಧ ಪ್ರದೇಶಗಳಿನ ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಮುಂಬರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 2023 ಸರಣಿಗಾಗಿ ಜುಲೈ 29 ರಂದು ಮೈಸೂರು ನಗರದ ಎಸ್‌ಎನ್‌ಡಿಆರ್ ಕ್ರೀಡಾಂಗಣದಲ್ಲಿ ಟ್ಯಾಲೆಂಟ್ ಹಂಟ್ ಅನ್ನು ಆಯೋಜಿಸಿದೆ.
ಈ ಕಾರ್ಯಕ್ರಮ ದೂರದ ಪ್ರದೇಶಗಳ ಮಹತ್ವಾಕಾಂಕ್ಷಿ ಕ್ರೀಡಾಪಟುಗಳನ್ನು ವಿಶೇಷವಾಗಿ ಕ್ರಿಕೆಟ್ ಕ್ಷೇತ್ರದಲ್ಲಿನ ಪ್ರತಿಭೆಗಳನ್ನು ಗುರುತಿಸುವ ಗುರಿಯನ್ನು ಹೊಂದಿದೆ. ರಾಜ್ಯದ ಎಲ್ಲಾ ಉದಯೋನ್ಮುಖ ಪ್ರತಿಭೆಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಬಹುದು ಮತ್ತು ಈ ವರ್ಷದ ಮಹಾರಾಜ ಟ್ರೋಫಿ ಪಂದ್ಯಾವಳಿಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಪಡೆದುಕೊಳ್ಳಬಹುದು.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಅಡಿಯಲ್ಲಿ ನೋಂದಾಯಿತ ಕ್ಲಬ್‌ಗಳನ್ನು ಪ್ರತಿನಿಧಿಸುವ ಅತ್ಯುತ್ತಮ ಆಟಗಾರರ ಆಯ್ಕೆಗಾಗಿ ಈ ಬಹು ನಿರೀಕ್ಷಿತ ಟ್ಯಾಲೆಂಟ್ ಹಂಟ್ ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ.
ಭಾಗವಹಿಸುವ ಕ್ರೀಡಾಪಟುಗಳು ಕಳೆದ ಎರಡು ವರ್ಷಗಳಿಂದ ತಮ್ಮ ಕೆಎಸ್‌ಸಿಎ ಅಂಕಿಅಂಶಗಳು ಮತ್ತು ಸುಸಜ್ಜಿತ ಕ್ರಿಕೆಟ್ ಕಿಟ್‌ಗಳೊಂದಿಗೆ ಬರಬೇಕು. ಆಯ್ಕೆ ಸುಗಮಗೊಳಿಸಲು ಅಗತ್ಯ ಕ್ರಿಕೆಟ್ ಚೆಂಡುಗಳನ್ನು ಒದಗಿಸಲಾಗುವುದು.
::: 215 ಆಟಗಾರರು :::
ಕಳೆದ ಬಾರಿಯ ಪ್ರತಿಭಾನ್ವೇಷಣೆಯ ಸಂದರ್ಭದಲ್ಲಿ ಮೈಸೂರು ವಾರಿಯರ್ಸ್ ಮೈಸೂರು ಮತ್ತು ಬೆಂಗಳೂರು ಎರಡರಲ್ಲೂ ಟ್ಯಾಲೆಂಟ್ ಹಂಟ್ ನಡೆಸಿ, ಅಗಾಧ ಪ್ರತಿಕ್ರಿಯೆಯನ್ನು ಪಡೆದಿತ್ತು. ಕಳೆದ ವರ್ಷ, ಮೈಸೂರಿನ ಎಸ್‌ಡಿಎನ್‌ಆರ್ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಾರಿಯರ್ಸ್ ತಂಡದಲ್ಲಿ ಈ ಕಾರ್ಯಕ್ರಮದಲ್ಲಿ 215 ಯುವ ಕ್ರಿಕೆಟಿಗರರು ಭಾಗಿಯಾಗಿದ್ದರು. ಪ್ರತಿಭಾನ್ವಿತರಲ್ಲಿ, 85 ಮಧ್ಯಮ ವೇಗದ ಬೌಲರ್‌ಗಳು, 32 ಸ್ಪಿನ್ನರ್‌ಗಳು, 35 ಬ್ಯಾಟ್ಸ್ ಮನ್ ಗಳು 58 ಆಲ್-ರೌಂಡರ್‌ಗಳು ಮತ್ತು 05 ವಿಕೆಟ್‌ಕೀಪರ್‌ಗಳು ಇದ್ದರು.
ಪ್ರತಿಷ್ಠಿತ ಕೆಪಿಎಲ್ ಟೂರ್ನಮೆಂಟ್‌ನಲ್ಲಿ ಮೈಸೂರು ವಾರಿಯರ್ಸ್ ಅನ್ನು ಹೆಮ್ಮೆಯಿಂದ ಪ್ರತಿನಿಧಿಸಲು ಕಳೆದ ವರ್ಷ ಉತ್ತಮ್ ಅಯ್ಯಪ್ಪ ಹಾಗೂ ಚೇತನ್ ಎಲ್.ಆರ್ ಅವರು ಈ ಪ್ರಕ್ರಿಯೆಯಿಂದ ಆಯ್ಕೆಗೊಂಡಿದ್ದರು. ಕ್ರಿಕೆಟ್ ಮೈದಾನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಈ ಇಬ್ಬರು ಆಟಗಾರರು ತಮ್ಮ ಸಾಮರ್ಥ್ಯ ಸಾಬೀತುಪಡಿಸಿಕೊಂಡಿದ್ದಾರೆ.
::: ಉತ್ತೇಜಿಸಲು ಪ್ರತಿಭಾನ್ವೇಷಣೆ :::
ಟ್ಯಾಲೆಂಟ್ ಹಂಟ್ ಕುರಿತು ಪ್ರತಿಕ್ರಿಯಿಸಿರುವ ಮೈಸೂರು ವಾರಿಯರ್ಸ್ನ ಮಾಲೀಕರಾದ ಅರ್ಜುನ್ ರಂಗ, “ಎನ್‌ಆರ್ ಗ್ರೂಪ್‌ನಲ್ಲಿ, ವಿಶೇಷವಾಗಿ ಕ್ರಿಕೆಟ್‌ನಂತಹ ಕ್ರೀಡೆಗಳಲ್ಲಿ ಮಹತ್ವಾಕಾಂಕ್ಷಿ ಪ್ರತಿಭೆಗಳ ಬೆಳವಣಿಗೆಯನ್ನು ಉತ್ತೇಜಿಸಲು ನಾವು ಬದ್ಧರಾಗಿದ್ದೇವೆ. ಮೈಸೂರಿನಲ್ಲಿ ಈ ಪ್ರತಿಭಾನ್ವೇಷಣೆಯನ್ನು ಆಯೋಜಿಸಲು ನಾವು ಹೆಮ್ಮೆಪಡುತ್ತೇವೆ. ಇದು ಮೈಸೂರು ವಾರಿಯರ್ಸ್ ಅನ್ನು ಪ್ರತಿನಿಧಿಸುವ ಅವಕಾಶವನ್ನು ಆಟಗಾರರಿಗೆ ಒದಗಿಸುತ್ತಿದೆ. ಅತ್ಯುತ್ತಮ ಪ್ರತಿಭೆಗಳನ್ನು ಗುರುತಿಸುವುದು, ಆಯ್ಕೆ ಮಾಡುವುದು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಅವರಿಗೆ ಸಮಗ್ರ ಮಾರ್ಗದರ್ಶನ ಹಾಗೂ ತರಬೇತಿಯನ್ನು ನೀಡುವುದು ನಮ್ಮ ಪ್ರಾಥಮಿಕ ಗುರಿಯಾಗಿದೆ’ ಎಂದು ತಿಳಿಸಿದ್ದಾರೆ.
::: 6 ತಂಡಗಳ ಪೈಪೋಟಿ :::
ಐಪಿಎಲ್ ಮಾದರಿಯಿಂದ ಸ್ಫೂರ್ತಿ ಪಡೆದಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಈ ವರ್ಷ ಆರು ತಂಡಗಳ ನಡುವಿನ ತೀವ್ರ ಪೈಪೋಟಿಯ 20-20 ಪಂದ್ಯಾವಳಿಯನ್ನು ಆಯೋಜಿಸಲು ಸಿದ್ಧವಾಗಿದೆ. ಎನ್‌ಆರ್ ಗ್ರೂಪ್ ಹಲವು ವರ್ಷಗಳಿಂದ ತನ್ನ ಬ್ರ‍್ಯಾಂಡ್ ಸೈಕಲ್ ಪ್ಯೂರ್ ಅಗರವಬತ್ತಿಗೆ ಹೆಸರುವಾಸಿಯಾಗಿದೆ, ಭಾರತದಾದ್ಯಂತ ಕ್ರಿಕೆಟ್ ಪಾಲುದಾರಿಕೆಯಲ್ಲಿ ತನ್ನದೇ ಖ್ಯಾತಿಯನ್ನು ಗಳಿಸಿದೆ. ರೆಡ್ ಅಲರ್ಟ್, ಥರ್ಡ್ ಅಂಪೈರ್ ಬ್ರ‍್ಯಾಂಡಿಂಗ್ ಮತ್ತು ಮೈಲ್‌ಸ್ಟೋನ್ ಬ್ರ‍್ಯಾಂಡಿಂಗ್‌ನಂತಹ ಉತ್ತೇಜಕ ಕ್ರಿಕೆಟ್ ಉಪಕ್ರಮಗಳಲ್ಲಿ ಬ್ರ‍್ಯಾಂಡ್ ತನ್ನನ್ನು ತೊಡಗಿಸಿಕೊಂಡಿದೆ.
ಇದಲ್ಲದೆ, ಸೈಕಲ್ ಪ್ಯೂರ್ ಅಗರಬತ್ತಿಯು ಪ್ರತಿ ವರ್ಷ ಹಲವಾರು ಕ್ರಿಕೆಟ್ ಪಂದ್ಯಾವಳಿಗಳಿಗೆ ಪ್ರಮುಖ ಪ್ರಾಯೋಜಕನಾಗಿ ಸತತವಾಗಿ ಸೇವೆ ಸಲ್ಲಿಸಿದೆ ಮತ್ತು ಅವರು ಇತ್ತೀಚೆಗಿನ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗಾಗಿ ಪ್ರತಿಷ್ಠಿತ ಶೀರ್ಷಿಕೆ ಪ್ರಾಯೋಜಕತ್ವವನ್ನು ವಹಿಸಿಕೊಂಡಿದೆ ಎಂದು ಅರ್ಜುನ್ ರಂಗ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಜು.29 ರಂದು ಬೆಳಗ್ಗೆ 8 ಗಂಟೆಯಿಂದ ಮೈಸೂರಿನ ಎಸ್‌ಡಿಎನ್‌ಆರ್ ಕ್ರೀಡಾಂಗಣದಲ್ಲಿ ಪ್ರತಿಭಾನ್ವೇಷಣೆಯ ಟ್ಯಾಲೆಂಟ್ ಹಂಟ್ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ಮಧುಸೂಧನ್ 9986024717 ಹಾಗೂ ಅರುಣ್ 9632976696 ನ್ನು ಸಂಪರ್ಕಿಸಬಹುದಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.