Facebook Twitter WhatsApp Email Telegram Copy Link ಮಡಿಕೇರಿ ಜು.30 : ನಗರದ ಶ್ರೀಕೋಟೆ ಮಾರಿಯಮ್ಮ ಯುವಕ ಮಿತ್ರ ಮಂಡಳಿಯ 48 ನೇ ವರ್ಷದ ದಸರಾ ಉತ್ಸವದ ದಸರಾ ಸಮಿತಿಯ ಅಧ್ಯಕ್ಷರಾಗಿ ಪ್ರಭು ರೈ ಹಾಗೂ ರಾಜಾ ಸುಬ್ಬಯ್ಯ ಆಯ್ಕೆಯಾಗಿದ್ದಾರೆ.
*ಪಾಲಿಬೆಟ್ಟ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ : ನೂತನ ಅಧ್ಯಕ್ಷರಾಗಿ ಸದಾ ಕುಶಾಲಪ್ಪ ಅಧಿಕಾರ ಸ್ವೀಕಾರ*ಜುಲೈ 5, 2026