Facebook Twitter WhatsApp Email Telegram Copy Link ಮಡಿಕೇರಿ ಆ.1 : ಓಂ ಯುವಕ ಸಂಘದ ಆಶ್ರಯದಲ್ಲಿ ಅರ್ವತೋಕ್ಲು ಅಪ್ಪಂಗಳದ ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ನಡೆದ ಹಿಂದೂ ಕಪ್ ಕೆಸರುಗದ್ದೆ ಕ್ರೀಡಾಕೂಟದ ಸಮಾರಂಭದಲ್ಲಿ ಊರಿನ ಹಿರಿಯರು ಹಾಗೂ ದಾನಿಗಳಾದ ಶಂಕರ ನಾರಾಯಣ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026