Facebook Twitter WhatsApp Email Telegram Copy Link ಮಡಿಕೇರಿ ಆ.1 : ಓಂ ಯುವಕ ಸಂಘದ ಆಶ್ರಯದಲ್ಲಿ ಅರ್ವತೋಕ್ಲು ಅಪ್ಪಂಗಳದ ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ನಡೆದ ಹಿಂದೂ ಕಪ್ ಕೆಸರುಗದ್ದೆ ಕ್ರೀಡಾಕೂಟದ ಸಮಾರಂಭದಲ್ಲಿ ಊರಿನ ಹಿರಿಯರು ಹಾಗೂ ದಾನಿಗಳಾದ ಶಂಕರ ನಾರಾಯಣ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
*ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪಿ.ಆರ್.ರಾಜೇಶ್ , ಕಾಯ೯ದಶಿ೯ಯಾಗಿ ಡಾ.ಚೇತನ್ ಪದಗ್ರಹಣ; ಸಮಾಜಮುಖಿ ಸದಸ್ಯರು ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರಬುನಾದಿ – ಪ್ರಕಾಶ್ ಬೆಳವಾಡಿ*ಜುಲೈ 5, 2026