Facebook Twitter WhatsApp Email Telegram Copy Link ಮಡಿಕೇರಿ ಆ.1 : ಓಂ ಯುವಕ ಸಂಘದ ಆಶ್ರಯದಲ್ಲಿ ಅರ್ವತೋಕ್ಲು ಅಪ್ಪಂಗಳದ ಶ್ರೀಪತಿ ಹೆಬ್ಬಾರ್ ಅವರ ಗದ್ದೆಯಲ್ಲಿ ನಡೆದ ಹಿಂದೂ ಕಪ್ ಕೆಸರುಗದ್ದೆ ಕ್ರೀಡಾಕೂಟದ ಸಮಾರಂಭದಲ್ಲಿ ಊರಿನ ಹಿರಿಯರು ಹಾಗೂ ದಾನಿಗಳಾದ ಶಂಕರ ನಾರಾಯಣ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
*ಕೆಎಸ್ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್*ಮಾರ್ಚ್ 9, 2026