Facebook Twitter WhatsApp Email Telegram Copy Link ಮಡಿಕೇರಿ ಆ.2 : ಕುಶಾಲನಗರ “ವೀರಶೈವ ಲಿಂಗಾಯತ ಸಮಾಜದ ” ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಮಾಜದ ಜಿಲ್ಲಾಧ್ಯಕ್ಷ ಶಿವಪ್ಪ, ಜಿಲ್ಲಾ ನಿರ್ದೇಶಕ ಅಮೃತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026