Facebook Twitter WhatsApp Email Telegram Copy Link ಮಡಿಕೇರಿ ಆ.2 : ಕುಶಾಲನಗರ “ವೀರಶೈವ ಲಿಂಗಾಯತ ಸಮಾಜದ ” ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಸಮಾಜದ ಜಿಲ್ಲಾಧ್ಯಕ್ಷ ಶಿವಪ್ಪ, ಜಿಲ್ಲಾ ನಿರ್ದೇಶಕ ಅಮೃತ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
*ರೋಟರಿ ಮಿಸ್ಟಿ ಹಿಲ್ಸ್ ನ ನೂತನ ಅಧ್ಯಕ್ಷರಾಗಿ ಪಿ.ಆರ್.ರಾಜೇಶ್ , ಕಾಯ೯ದಶಿ೯ಯಾಗಿ ಡಾ.ಚೇತನ್ ಪದಗ್ರಹಣ; ಸಮಾಜಮುಖಿ ಸದಸ್ಯರು ಸಾಮಾಜಿಕ ಸೇವಾ ಸಂಸ್ಥೆಗಳ ಭದ್ರಬುನಾದಿ – ಪ್ರಕಾಶ್ ಬೆಳವಾಡಿ*ಜುಲೈ 5, 2026