Facebook Twitter WhatsApp Email Telegram Copy Link ಮಡಿಕೇರಿ ಆ.3 : ಕೊಡಗಿನಲ್ಲಿ ಕೃಷಿಕರು ನಾಟಿ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ಹೆಚ್ಚು ಭತ್ತ ಬೆಳೆಯುವ ಪ್ರದೇಶಗಳಿದ್ದು, ಗಾಳಿಬೀಡುವಿನಲ್ಲಿ ರೈತರು ನಾಟಿ ಕಾರ್ಯ ಪೂರ್ಣಗೊಳಿಸಿದ್ದಾರೆ.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026