Facebook Twitter WhatsApp Email Telegram Copy Link ಸೋಮವಾರಪೇಟೆ ಆ.10 : ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರನ್ನಾಗಿ ಹುಲುಸೆ ಗ್ರಾಮದ ಹೆಚ್.ಬಿ.ಜಯಮ್ಮ ಆಯ್ಕೆಯಾಗಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್.ಧರ್ಮಸೇನ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026