Facebook Twitter WhatsApp Email Telegram Copy Link ಮಡಿಕೇರಿ ಆ.14 : ಅರೆಕಾಡುವಿನಲ್ಲಿ ಆನೆ ತುಳಿತಕ್ಕೆ ಸಾವನ್ನಪ್ಪಿದ ಕಟ್ಟೆಮಾಡು ಗ್ರಾಮದ ನಿವಾಸಿ ದೇವಪ್ಪ ಎಂಬುವ ನಿವಾಸಕ್ಕೆ ಮಡಿಕೇರಿ ತಾಲೂಕು ದಂಡಧಿಕಾರಿ ಪ್ರವೀಣ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
*ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ಡಾ.ಮಂತರ್ ಗೌಡ : ಕೊಡಗು ಅಭಿವೃದ್ಧಿ ಕುರಿತು ಚರ್ಚೆ*ಜೂನ್ 15, 2026