ಮಡಿಕೇರಿ ಆ.15 : ಹಿರಿಯರ ಬಲಿದಾನ ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ, ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ನಾವು ದೇಶದ ರಕ್ಷಣೆಗಾಗಿ ಸದಾ ಸಿದ್ಧ. ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. (ಬಲ್ಲಾರಂಡ ಮಣಿ ಉತ್ತಪ್ಪ, ಅಧ್ಯಕ್ಷರು, ಚೆಟ್ಟಳ್ಳಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ)







