Facebook Twitter WhatsApp Email Telegram Copy Link ಮಡಿಕೇರಿ ಆ.18 : ಆಲೂರು ಸಿದ್ಧಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರೌಢಶಾಲಾ ವಿಭಾಗದ ವಲಯ ಮಟ್ಟದ ಕ್ರೀಡಾಕೂಟವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ, ಶುಭ ಹಾರೈಸಿದರು.
*ಶಾಂತಿಯುತ ಹೋರಾಟ ಮಾಡಲು ನಮಗೆ ಸಂವಿಧಾನಿಕ ಹಕ್ಕು ಇದೆ. ಇದನ್ನು ತಡೆಯಲು ಪೊಲೀಸರಿಗೆ ಅಧಿಕಾರ ಕೊಟ್ಟವರೂ ಯಾರು?*ಜುಲೈ 29, 2026