Facebook Twitter WhatsApp Email Telegram Copy Link ಮಡಿಕೇರಿ ಆ.18 : ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟದ ಜೊತೆಗೆ ಪೌಷ್ಟಿಕ ಆಹಾರವಾದ ಮೊಟ್ಟೆ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಚಾಲನೆ ನೀಡಿದರು. ಈ ಸಂದರ್ಭ ಕಾಲೇಜಿನ ಆಡಳಿತ ಮಂಡಳಿ ಹಾಜರಿದ್ದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026