Facebook Twitter WhatsApp Email Telegram Copy Link ಮಡಿಕೇರಿ ಆ.23 : ಚಂದ್ರಯಾನ -3 ಯಶಸ್ಸಿಗಾಗಿ ಮಡಿಕೇರಿಯಲ್ಲಿ ಹಿಂದು ಜಾಗರಣ ವೇದಿಕೆ ವತಿಯಿಂದ ವಿಶೇಷ ಪೂಜೆ ನಡೆಯಿತು. ಮಡಿಕೇರಿಯ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಚಂದ್ರಯಾನ-3 ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಲೆಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026