Facebook Twitter WhatsApp Email Telegram Copy Link ಮಡಿಕೇರಿ ಆ.26 : ಸೋಮವಾರಪೇಟೆಯ ಆಡಿನಾಡೂರು ಗ್ರಾಮದಲ್ಲಿ ಆನೆ ದಾಳಿಯಿಂದ ಮೃತಪಟ್ಟ ಈರಪ್ಪ ಅವರ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
* ಕೊಡಗು : ಜಿಲ್ಲಾಸ್ಪತ್ರೆ, ಸರ್ಕಾರಿ ಕಚೇರಿಗಳು ಮತ್ತು ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ : ಪರಿಶೀಲನೆ*ಜುಲೈ 4, 2026