Facebook Twitter WhatsApp Email Telegram Copy Link ಮೈಸೂರು ಆ.29 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರಿದ್ದರು.
*ಆನೆ ಮಾನವ ಸಂಘರ್ಷ ನಿವಾರಣೆಗೆ ಅಗತ್ಯ ಕ್ರಮ : ಕೇಂದ್ರ ಸರಕಾರ ಭರವಸೆ : ಸಂಸದ ಯದುವೀರ್ ಮನವಿಗೆ ಸ್ಪಂದನೆ*ಜುಲೈ 3, 2026