Facebook Twitter WhatsApp Email Telegram Copy Link ಮಡಿಕೇರಿ ಆ.29 : ಕೇರಳೀಯರ ಪವಿತ್ರ ಹಬ್ಬವಾದ ಓಣಂ ಹಬ್ಬವನ್ನು ಮಲೆಯಾಳಿ ಬಾಂಧವರು ತಾಲ್ಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮನೆಯ ಹಾಗೂ ಮಳಿಗೆಗಳ ಮುಂಭಾಗ ವಿವಿಧ ಹೂವುಗಳಿಂದ ರಂಗೋಲಿ ‘ಪೂಕೊಳಂ’ ರಚಿಸಿ ಸಂಭ್ರಮಿಸಿದರು.
*ಆನೆ ಮಾನವ ಸಂಘರ್ಷ ನಿವಾರಣೆಗೆ ಅಗತ್ಯ ಕ್ರಮ : ಕೇಂದ್ರ ಸರಕಾರ ಭರವಸೆ : ಸಂಸದ ಯದುವೀರ್ ಮನವಿಗೆ ಸ್ಪಂದನೆ*ಜುಲೈ 3, 2026