Facebook Twitter WhatsApp Email Telegram Copy Link ಮಡಿಕೇರಿ ಆ.29 : ಕೇರಳೀಯರ ಪವಿತ್ರ ಹಬ್ಬವಾದ ಓಣಂ ಹಬ್ಬವನ್ನು ಮಲೆಯಾಳಿ ಬಾಂಧವರು ತಾಲ್ಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮನೆಯ ಹಾಗೂ ಮಳಿಗೆಗಳ ಮುಂಭಾಗ ವಿವಿಧ ಹೂವುಗಳಿಂದ ರಂಗೋಲಿ ‘ಪೂಕೊಳಂ’ ರಚಿಸಿ ಸಂಭ್ರಮಿಸಿದರು.
*ಬಿಸಿಲಿನ ತೀವ್ರತೆಯ ಪರಿಣಾಮ : ದೇಹದ ತಾಪಮಾನ ಅಸಮರ್ಪಕವಾದಾಗ ಹೀಟ್ ಸ್ಟ್ರೋಕ್ ಉಂಟಾಗಬಹುದು : ಯಾರಿಗೆ ಹೆಚ್ಚು ಅಪಾಯ?…. : ಬರಹ : ಡಾ|| ಕೆ.ಬಿ.ಸೂರ್ಯ ಕುಮಾರ್, ಮಡಿಕೇರಿ*ಏಪ್ರಿಲ್ 22, 2026