Facebook Twitter WhatsApp Email Telegram Copy Link ಮಡಿಕೇರಿ ಆ.29 : ಕೇರಳೀಯರ ಪವಿತ್ರ ಹಬ್ಬವಾದ ಓಣಂ ಹಬ್ಬವನ್ನು ಮಲೆಯಾಳಿ ಬಾಂಧವರು ತಾಲ್ಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮನೆಯ ಹಾಗೂ ಮಳಿಗೆಗಳ ಮುಂಭಾಗ ವಿವಿಧ ಹೂವುಗಳಿಂದ ರಂಗೋಲಿ ‘ಪೂಕೊಳಂ’ ರಚಿಸಿ ಸಂಭ್ರಮಿಸಿದರು.
*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್ಶಿಪ್*ಸೆಪ್ಟೆಂಬರ್ 3, 2026