Facebook Twitter WhatsApp Email Telegram Copy Link ಮಡಿಕೇರಿ ಆ.29 : ಕೇರಳೀಯರ ಪವಿತ್ರ ಹಬ್ಬವಾದ ಓಣಂ ಹಬ್ಬವನ್ನು ಮಲೆಯಾಳಿ ಬಾಂಧವರು ತಾಲ್ಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಿದರು. ಮನೆಯ ಹಾಗೂ ಮಳಿಗೆಗಳ ಮುಂಭಾಗ ವಿವಿಧ ಹೂವುಗಳಿಂದ ರಂಗೋಲಿ ‘ಪೂಕೊಳಂ’ ರಚಿಸಿ ಸಂಭ್ರಮಿಸಿದರು.
*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ*ಮೇ 16, 2026