Facebook Twitter WhatsApp Email Telegram Copy Link ನವದೆಹಲಿ ಆ.31 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 2023 ರ FIDE ಚೆಸ್ ವಿಶ್ವಕಪ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ಆರ್.ಪ್ರಗ್ನಾನಂದ ಅವರನ್ನು ಭೇಟಿ ಮಾಡಿದರು. ಪ್ರಗ್ನಾನಂದ ಸಾಧನೆ ಕುರಿತು ಹೆಮ್ಮೆ ವ್ಯಕ್ತಪಡಿಸಿದರು. ಪೋಷಕರೊಂದಿಗೆ ಮಾತನಾಡಿ ಹರ್ಷ ಹಂಚಿಕೊಂಡರು.
*ಆ.10 ರಂದು ಚೇರಂಬಾಣೆಯ ಬೇಂಗ್ ನಾಡ್ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಕಕ್ಕಡ ತೀನಿ ನಮ್ಮೆ ಪೈಪೋಟಿ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ*ಆಗಷ್ಟ್ 3, 2026
*ಸಿಎನ್ಸಿ ವತಿಯಿಂದ 31ನೇ ವರ್ಷದ ಸಂಭ್ರಮದ ಕಕ್ಕಡ ಪದ್ನೆಟ್ ಆಚರಣೆ : ಕೊಡವ ಭೂಮಿಯನ್ನು ಕಳೆದುಕೊಂಡರೆ ಕೊಡವರ ಅಸ್ತಿತ್ವಕ್ಕೆ ದಕ್ಕೆ : ದೀಪಕ್ ತಿಮ್ಮಯ್ಯ ಆತಂಕ*ಆಗಷ್ಟ್ 2, 2026