Facebook Twitter WhatsApp Email Telegram Copy Link ನವದೆಹಲಿ ಆ.31 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 2023 ರ FIDE ಚೆಸ್ ವಿಶ್ವಕಪ್ನಲ್ಲಿ ಬೆಳ್ಳಿ ಪದಕವನ್ನು ಗೆದ್ದ ಆರ್.ಪ್ರಗ್ನಾನಂದ ಅವರನ್ನು ಭೇಟಿ ಮಾಡಿದರು. ಪ್ರಗ್ನಾನಂದ ಸಾಧನೆ ಕುರಿತು ಹೆಮ್ಮೆ ವ್ಯಕ್ತಪಡಿಸಿದರು. ಪೋಷಕರೊಂದಿಗೆ ಮಾತನಾಡಿ ಹರ್ಷ ಹಂಚಿಕೊಂಡರು.
*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*ಆಗಷ್ಟ್ 25, 2026