Facebook Twitter WhatsApp Email Telegram Copy Link ಮಡಿಕೇರಿ ಸೆ.2 : ಆಲೂರು ರೇಂಜ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ವೇಳೆ ಆನೆ ದಾಳಿಯಿಂದ ಮೃತಪಟ್ಟ ಅರಣ್ಯ ಇಲಾಖೆ ಸಿಬ್ಬಂದಿ, ಶಾರ್ಪ್ ಶೂಟರ್ ವೆಂಕಟೇಶ್ ಮನೆಗೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್ದಾಸ್*ಜುಲೈ 30, 2026