Facebook Twitter WhatsApp Email Telegram Copy Link ಸೋಮವಾರಪೇಟೆ ಸೆ.3 : ಸೋಮವಾರಪೇಟೆ ಚೌಡ್ಲು ಗ್ರಾಮದ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆಯನ್ನು ಅರ್ಚಕ ಬಸವರಾಜು ನೆರವೇರಿಸಿದರು. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ರಾಮದಾಸ್, ಕಾರ್ಯದರ್ಶಿ ಭರತ್, ಖಜಾಂಚಿ ಶೇಖರ್ ಸೇರಿದಂತೆ ಹಲವರು ಇದ್ದರು.
*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ವೃತ್ತಿ ನಿರ್ಮಾಣ ಮತ್ತು ವೃತ್ತಿಪರ ಕೌಶಲ್ಯಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ*ಮೇ 16, 2026