Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
  • *ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*
  • *ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*
  • *ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*
  • *ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*
  • *ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*
  • *ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಕೃಷ್ಣ ಜನ್ಮಾಷ್ಟಮಿ : ಭಗವಾನ್ ಶ್ರೀ ಕೃಷ್ಣನ ಕುರಿತು ವಿಶಿಷ್ಟವಾದ ಮಾಹಿತಿ*
ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಶೇಷ

*ಶ್ರೀ ಕೃಷ್ಣ ಜನ್ಮಾಷ್ಟಮಿ : ಭಗವಾನ್ ಶ್ರೀ ಕೃಷ್ಣನ ಕುರಿತು ವಿಶಿಷ್ಟವಾದ ಮಾಹಿತಿ*

ಸೆಪ್ಟೆಂಬರ್ 6, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಶ್ರೀ ಕೃಷ್ಣ ಜನ್ಮಾಷ್ಟಮಿಯ ಅನಂತ ಶುಭಾಶಯಗಳು…..
::: ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ :::
1) ಕೃಷ್ಣ ಹುಟ್ಟಿದ್ದು 5253 ವರ್ಷಗಳ ಹಿಂದೆ.
2)ಜನ್ಮ ದಿನಾಂಕ ಜುಲೈ 19 ಕ್ರಿ.ಪೂ 3228
3) ತಿಂಗಳು : ಶ್ರಾವಣ
4) ದಿನ :  ಅಷ್ಟಮಿ
5) ನಕ್ಷತ್ರ : ರೋಹಿಣಿ
6) ದಿನ  : ಬುಧವಾರ
7) ಸಮಯ : 00:00 A.M.
8)  ಶ್ರೀ ಕೃಷ್ಣ 126 ವರ್ಷ 8 ತಿಂಗಳು 7 ದಿನಗಳ ಕಾಲ ಬದುಕಿದ್ದ.
9)  ಮರಣ ದಿನ 18 ಫೆಬ್ರವರಿ ಕ್ರಿಪೂ 3102
10) ಕೃಷ್ಣ 89 ವರ್ಷದವನಿದ್ದಾಗ ಕುರುಕ್ಷೇತ್ರ ಯುದ್ಧ ನಡೆಯಿತು.
11) ಕುರುಕ್ಷೇತ್ರ ಯುದ್ಧ ನಡೆದು 36 ವರ್ಷಗಳ ಬಳಿಕ ಕೃಷ್ಣನ ಮರಣವಾಯಿತು.
12)  ಕುರುಕ್ಷೇತ್ರ ಯುದ್ಧವು ಮೃಗಾಶಿರ ಶುಕ್ಲ ಏಕಾದಶಿ ಕ್ರಿಪೂ 3139ರಲ್ಲಿ ಆರಂಭವಾಯಿತು( 8 ಡಿಸೆಂಬರ್). ಡಿಸೆಂಬರ್ 25 ಕ್ರಿಪೂ 3139ರಂದು ಯುದ್ಧ ಕೊನೆಗೊಡಿತು.
13) ಜಯದ್ರಥನ ಸಾವಿನ ಕಾರಣದಿಂದಾಗಿ ಕ್ರಿಪೂ 3139 ಡಿಸೆಂಬರ್ 21ರ  ಸಂಜೆ 3ಗಂಟೆಯಿಂದ 5 ರವರೆಗೆ ಸೂರ್ಯಗ್ರಹಣವಾಯಿತು.
14) ಭೀಷ್ಮರು ಕ್ರಿಪೂ 3138ರ ಫೆಬ್ರವರಿ 2 ರಂದು ತೀರಿಕೊಂಡರು(  ಉತ್ತರಾಯಣದ ಮೊದಲ ಏಕಾದಶಿ)
15) ಶ್ರೀ ಕೃಷ್ಣನನ್ನು
(a) ಮಥುರಾದಲ್ಲಿ ಕನ್ನಯ್ಯಾ
(b) ಓಡಿಸ್ಸಾದಲ್ಲಿ ಜಗನ್ನಾಥ
(c) ಮಹಾರಾಷ್ಟ್ರದಲ್ಲಿ ವಿಠಲ
(d) ರಾಜಸ್ತಾನದಲ್ಲಿ ಶ್ರೀನಾಥ
(e) ಗುಜರಾತಲ್ಲಿ ದ್ವಾರಕಾಧಿಶ್
(f) ಉಡುಪಿಯಲ್ಲಿ ಕೃಷ್ಣ
(g) ಕೇರಳದಲ್ಲಿ ಗುರುವಾಯುರಪ್ಪ ಮುಂತಾದ ಹೆಸರುಗಳಿಂದ ಪೂಜಿಸುತ್ತಾರೆ.
16) ಕೃಷ್ಣ ನ ತಂದೆ : ವಸುದೇವ
17) ತಾಯಿ : ದೇವಕಿ
18) ಸಾಕು ತಂದೆ :ನಂದ
19) ಸಾಕುತಾಯಿ : ಯಶೋಧೆ
20 ಹಿರಿಯಣ್ಣ: ಬಲರಾಮ
21) ತಂಗಿ : ಸುಭದ್ರೆ
22) ಜನ್ಮ ಸ್ಥಳ :ಮಥುರಾ
23) ಪತ್ನಿಯರು :ರುಕ್ಮಿಣೀ, ಸತ್ಯಭಾಮ…..
24) ಕೃಷ್ಣ ತನ್ನ ಜೀವಿತಾವಧಿಯಲ್ಲಿ 4 ಜನರನ್ನು ಮಾತ್ರ ಕೊಂದಿದ್ದ.
(i) ಚನೋರ,
(ii) ಕಂಸ,
(iii) ಶಿಶುಪಾಲ,
(iv)ದಂಟವಕ್ರ.
25) ಇವನ ತಾಯಿ ಉಗ್ರ ಕುಲದವಳಾದರೆ, ತಂದೆ ಯಾದವ ಕುಲದನಾಗಿದ್ದ.
26) ಕಪ್ಪಾಗಿ ಹುಟ್ಟಿದ್ದ ಕೃಷ್ಣನನ್ನು ಅವನ ಗೋಕುಲ ಹಳ್ಳಿಯವರು ಕನ್ನಾ ಎಂದು ಕರೆಯುತ್ತಿದ್ದರು.
27) ಕಾಡು ಮೃಗಗಳ ಹಾವಳಿಯಿಂದ ತನ್ನ 9ನೇ ವರ್ಷದಲ್ಲಿ ಕೃಷ್ಣ ಗೋಕುಲದಿಂದ ವೃಂದಾವನಕ್ಕೆ ಬಂದ.
28) ವೃಂದಾವನದಲ್ಲಿ ತನ್ನ 10ವರ್ಷ 8 ತಿಂಗಳವರೆಗೆ ಕಳೆದಿದ್ದ ಕೃಷ್ಣ ತನ್ನ ತನ್ನ 10ನೇ ವರ್ಷ ಪ್ರಾಯದಲ್ಲಿ ತನ್ನ ಮಾವನಾದ ಕಂಸನನ್ನು ಮಥುರಾದಲ್ಲಿ ಕೊಂದಿದ್ದ. ಮುಂದಿನ ದಿನದಲ್ಲಿ ಮತ್ತು ತಂದೆ ತಾಯಿಯನ್ನು ಬಿಟ್ಟು ಮಥುರಾಗೆ ಬಂದಿದ್ದ.
29) ಅಲ್ಲಿಂದ ಆತ ಮತ್ತೆ ವೃಂದಾವನಕ್ಕೆ ಯಾವತ್ತಿಗೂ ಹಿಂತಿರುಗಲಿಲ್ಲ.
30)  ಮುಂದಿನ ದಿನದಲ್ಲಿ ಸಿಂಧೂ ರಾಜ ಕಲಯಾವನನ ಬೆದರಿಕೆಗೆ ಈತ ಮಥುರಾವನ್ನು ಬಿಟ್ಟು ದ್ವಾರಕೆಗೆ ಬಂದ.
31)ವೈನಾತೆಯ ಎಂಬ ಗಿರಿಜನರ(ಈಗಿನ ಗೋವಾ) ಸಹಾಯದಿಂದ ಈತ ಜಾರಾಸಂಧಾನನ್ನು ಸೋಲಿಸಿದ್ದ.
32) ಅಳಿದು ಹೋಗಿದ್ದ ದ್ವಾರಕಾ ನಗರವನ್ನು ಶ್ರೀಕೃಷ್ಣ ಮತ್ತೆ ಕಟ್ಟಿದ.
33)  ಅಲ್ಲಿಂದ ಸಾಂದೀಪನಿ ಆಶ್ರಮಕ್ಕೆ ಬಂದ ಈತ ತನ್ನ 18ನೇ ವರ್ಷದಲ್ಲಿ ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಳ್ಳುತ್ತಾನೆ.
34)ವಿದ್ಯಾಭ್ಯಾಸದ ಬಳಿಕ ಪಾಂಡವರ ದುರಂತದ ಬಗ್ಗೆ ಈತನಿಗೆ ತಿಳಿಯುತ್ತದೆ.ದ್ರೌಪದಿಯನ್ನು ಪಾಂಡವರಿಗೆ ಮದುವೆ ಮಾಡಿಸುತ್ತಾನೆ.
35) ಇಂದ್ರಪ್ರಸ್ಥ ರಾಜಧಾನಿಯನ್ನು ಕಟ್ಟಲು  ಪಾಂಡವರಿಗೆ ಸಹಾಯ ಮಾಡುತ್ತಾನೆ.
36) ದ್ರೌಪದಿಯ ಮಾನವನ್ನು ಕಾಪಾಡುತ್ತಾನೆ.
37) ಪಾಂಡವರ ಗಡಿಪಾರಿನ ಸಮದಲ್ಲಿ ಪಾಂಡವರ ಪರವಾಗಿ ನಿಲ್ಲುತ್ತಾನೆ.
38) ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರು ಜಯಗಳಿಸುವಂತೆ ಮಾಡುತ್ತಾನೆ.
39) ಕುರುಕ್ಷೇತ್ರದಲ್ಲಿ ಅರ್ಜುನನ ಸಾರಥಿಯಾಗಿ ಕೆಲಸ ಮಾಡಿ, ಧರ್ಮದ ರಕ್ಷಣೆ ಮಾಡುತ್ತಾನೆ.
40) ಯುದ್ಧ ಭೂಮಿಯಲ್ಲಿ ಶ್ರೀಕೃಷ್ಣ ಅರ್ಜುನನಿಗೆ ಭೋದಿಸಿದ ಮಹಾನ್ ಸಾಲುಗಳೇ “ಭಗವದ್ಗೀತೆ”
41) ಮುಂದಿನ ದಿನದಲ್ಲಿ ತಾನು ಕಟ್ಟಿದ ನಗರ ದ್ವಾರಕೆ ಮುಳುಗುದನ್ನು ಆತ ನೋಡಬೇಕಾಯಿತು.
42)   ಜಾರಾ ಎನ್ನುವ ಬೇಟೆಗಾರನಿಂದ ಕೊನೆಗೆ ಶ್ರೀ ಕೃಷ್ಣನ ಹತ್ಯೆಯಾಯಿತು.
43)  ಜೀವನದಲ್ಲಿ ಏನೂ ಜಾದೂ ಮಾಡದ ಸಾಮಾನ್ಯ ವ್ಯಕ್ತಿತ್ವ ಈತನದ್ದು. ಆತನ ಜೀವನ ಅತ್ಯಂತ ಕಠಿಣವಾಗಿತ್ತು ಮತ್ತು ಪ್ರತಿಕ್ಷಣವೂ  ಹೊಸ ಸವಾಲುಗಳಿಂದ ಕೂಡಿತ್ತು. ಯಾವತ್ತಿಗೂ ತನ್ನ ನೋವನ್ನು ಹೊರಹಾಕದೆ ಸದಾ ತಾಳ್ಮೆಯಿಂದ ಮುಗಳ್ನಗುತ್ತಿದ್ದ ವ್ಯಕ್ತಿತ್ವ ಕೃಷ್ಣನದ್ದು.
44) ಸವಾಲುಗಳನ್ನು ತನ್ನ ಚತುರ ಬುದ್ಧಿವಂತಿಕೆಯಿಂದ ಕೃಷ್ಣ ಎದುರಿಸುತ್ತಾ ಮುಂದುವರೆಯುತ್ತಾನೆ.
45) ಭೂತಕಾಲ ಮತ್ತು ಭವಿಷ್ಯದ ಬಗ್ಗೆ ಕೃಷ್ಣನಿಗೆ ಚೆನ್ನಾಗಿ ತಿಳಿದಿತ್ತು. ಆತನಿಗೆ ಭವಿಷ್ಯವನ್ನುಅರಿಯುವ ವಿಶೇಷವಾದ ದೈವಿಶಕ್ತಿಯಿತ್ತು.
46) ಇನ್ನೊಬ್ಬರ ಮನಸ್ಸನ್ನು ಮುಖ ನೋಡಿ ಅರ್ಥಮಾಡಿಕೊಳ್ಳಬಲ್ಲ ವಿಶೇಷವಾದ ಮನೋಶಾಸ್ತ್ರಜ್ಞ ಕೂಡ ಈತನಾಗಿದ್ದ.
47) ಈತನ ಜೀವನ ಈತನ ಸಂದೇಶ ನಿಜಕ್ಕೂ ಎಲ್ಲರಿಗೂ ದಾರಿದೀಪ..
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.05:-ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ…

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026

*ಏ.5 ರಿಂದ ಮೇ 2 ರವರೆಗೆ ಚೇನಂಡ ಕಪ್ ಹಾಕಿ ಉತ್ಸವ : 4 ಮೈದಾನಗಳಲ್ಲಿ ಪಂದ್ಯಾವಳಿ : ಹೆಸರು ನೋಂದಣಿಗೆ ಮಾ.20 ಕೊನೆ ದಿನ*

ಮಾರ್ಚ್ 5, 2026

*ಏಪ್ರಿಲ್ ನಿಂದಲೇ ಪೂರ್ವಾನ್ವಯವಾಗಲಿದೆ ಹೊಸ ವಿದ್ಯುತ್ ದರ: ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಕಂಪ್ಲೀಟ್ ಚಾರ್ಟ್*

ಮಾರ್ಚ್ 5, 2026

*ನಿಮ್ಮ ಏರಿಯಾದಲ್ಲಿ ನೀರಿಲ್ಲವೇ?: ಕೂಡಲೇ ಈ ಕೆಲಸ ಮಾಡಿ! ಮನೆ ಬಾಗಿಲಿಗೇ ಬರಲಿದೆ ಕಾವೇರಿ ನೀರು; ಹೇಗೆ ಗೊತ್ತಾ?*

ಮಾರ್ಚ್ 5, 2026

*ಸೆಟ್ಟೇರಿತು ‘ನನ್ನ ಸೈಕಲ್ ಸವಾರಿ’*

ಮಾರ್ಚ್ 5, 2026

*ರಾಜ್ಯ ಬಜೆಟ್ ಕೊಡಗಿನ ಅಭಿವೃದ್ಧಿಗೆ ಪೂರಕವಾಗಿರಲಿ : ಬಿಜೆಪಿ ಒತ್ತಾಯ*

ಮಾರ್ಚ್ 5, 2026

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.